ದೇವೇಗೌಡರ ಜೊತೆ ತೆಲಂಗಾಣ ಸಿಎಂ ಕೆಸಿಆರ್‌ ಮಾತುಕತೆ: 3 ತಿಂಗಳು ಕಾಯಿರಿ, ದೇಶದಲ್ಲಿ ಬಹುದೊಡ್ಡ ಬದಲಾವಣೆಯಾಗುತ್ತೆ-ಕೆಸಿಆರ್‌

ಬೆಂಗಳೂರು: ದೇಶದಲ್ಲಿ ಬಹುದೊಡ್ಡ ಬದಲಾವಣೆಯಾಗಲಿದೆ. ಇನ್ನೂ ಮೂರು ತಿಂಗಳು ಕಾದು ನೋಡಿ ಎಂದು ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ ರಾವ್ ಮಾಜಿ ಪ್ರಧಾನಿ ದೇವೇ ಗೌಡ ಅವರನ್ನು ಭೇಟಿಯಾದ ಬಳಿಕ ಗುರುವಾರ ಹೇಳಿದ್ದಾರೆ. ಈ ವೇಳೆ ಮಾತನಾಡಿದ ಕರ್ನಾಟಕ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು, ರಾಷ್ಟ್ರದ ಉಳಿವಿಗಾಗಿ ಸಮಾನ ಮನಸ್ಕರ ಮುಂದಿನ ನಡೆ, ಇನ್ನು 2-3 … Continued