ತೆಲಂಗಾಣ ಬಿಜೆಪಿ ಮುಖ್ಯಸ್ಥ, ಸಂಸದ ಬಂಡಿ ಸಂಜಯ್ ಕುಮಾರಗೆ 14 ದಿನಗಳ ನ್ಯಾಯಾಂಗ ಬಂಧನ
ತೆಲಂಗಾಣ: ತೆಲಂಗಾಣ ಬಿಜೆಪಿ ಮುಖ್ಯಸ್ಥ ಬಂಡಿ ಸಂಜಯಕುಮಾರ್ ಅವರನ್ನು ನಿನ್ನೆ (ಜ.2) ಪೊಲೀಸರು ವಶಕ್ಕೆ ಪಡೆದಿದ್ದು, ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ನೀಡಿದೆ. ಈ ಕ್ರಮವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬಲವಾಗಿ ಖಂಡಿಸಿದ್ದು, ಇದು ಅಮಾನವೀಯ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ತೆಲಂಗಾಣದಲ್ಲಿ ಪ್ರಜಾಪ್ರಭುತ್ವ ಸತ್ತುಹೋಗಿದೆ ಎಂದು ಕಿಡಿಕಾರಿದ್ದಾರೆ. … Continued