125 ಅಡಿ ಎತ್ತರದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಅನಾವರಣ
ಹೈದರಾಬಾದ್ : ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಶುಕ್ರವಾರ ಹೈದರಾಬಾದ್ನಲ್ಲಿ 125 ಅಡಿ ಎತ್ತರದ ಡಾ.ಬಿ.ಆರ್. ಅಂಬೇಡ್ಕರ ಅವರ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು. ಹೈದರಾಬಾದ್ನ ಈ ಡಾ.ಅಂಬೇಡ್ಕರ್ ಪ್ರತಿಮೆಯು ಭಾರತದ ಅತಿ ಎತ್ತರದ ಪ್ರತಿಮೆಯಾಗಿದೆ. ಅನಾವರಣ ಸಮಾರಂಭದಲ್ಲಿ 35,000 ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು. ಪ್ರತಿಮೆಯು ಹೈದರಾಬಾದ್ನ ಪ್ರಸಿದ್ಧ ಹುಸೇನ್ ಸಾಗರ್ ಸರೋವರದ … Continued