ತೆಲಂಗಾಣ ಸಿಎಂ ವಿರುದ್ಧ ವೀಡಿಯೊ ಪೋಸ್ಟ್‌ ಮಾಡಿದ್ದ ಇಬ್ಬರು ಮಹಿಳಾ ಪತ್ರಕರ್ತರ ಬಂಧನ

ಹೈದರಾಬಾದ್: ತೆಲಂಗಾಣದ ಮುಖ್ಯಮಂತ್ರಿ ರೇವಂತ ರೆಡ್ಡಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡುತ್ತಿದ್ದ ಆರೋಪದ ಮೇಲೆ ಹೈದರಾಬಾದ್ ಸೈಬರ್ ಕ್ರೈಂ ಪೊಲೀಸರು ಇಬ್ಬರು ಪತ್ರಕರ್ತರನ್ನು ಬುಧವಾರ ಬಂಧಿಸಿದ್ದಾರೆ. ಪಲ್ಸ್ ನ್ಯೂಸ್ ಎಂಡಿ ಪಿ. ರೇವತಿ ಮತ್ತು ಪಲ್ಸ್ ನ್ಯೂಸ್ ವರದಿಗಾರ್ತಿ ಬಂಡಿ ಸಂಧ್ಯಾ ಬಂಧಿತ ಪತ್ರಕರ್ತರಾಗಿದ್ದಾರೆ. ಕಾಂಗ್ರೆಸ್‌ ಕಾರ್ಯಾಧ್ಯಕ್ಷ ವಿಎಸ್‌ ವಂಶಿ ಕಿರಣ ನೀಡಿದ ದೂರಿನ … Continued

ಪ್ರಧಾನಿ ಮೋದಿ ‘ನನ್ನ ದೊಡ್ಡಣ್ಣ’ ಎಂದು ಬಣ್ಣಿಸಿದ ತೆಲಂಗಾಣ ಕಾಂಗ್ರೆಸ್‌ ಸರ್ಕಾರದ ಸಿಎಂ : ಮೋದಿ ಜೊತೆ ರೇವಂತ ರೆಡ್ಡಿ ʼಸ್ನೇಹಪರತೆʼ ಮಾತು ಚರ್ಚೆಗೆ ಗ್ರಾಸ

ಆದಿಲಾಬಾದ್‌ : ತೆಲಂಗಾಣ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿ ರೇವಂತ ರೆಡ್ಡಿ ಅವರು ಸೋಮವಾರ ಪ್ರಧಾನಿ ಮೋದಿಯನ್ನು ತಮ್ಮ ʼದೊಡ್ಡಣ್ಣʼ ಎಂದು ಬಣ್ಣಿಸಿದ್ದಾರೆ…! ಸೋಮವಾರ ತೆಲಂಗಾಣದ ಆದಿಲಾಬಾದ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 56,000 ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು. ಯೋಜನೆಗಳ ಉದ್ಘಾಟನೆಯಲ್ಲ, ಪ್ರಧಾನಿ ಮತ್ತು ಮುಖ್ಯಮಂತ್ರಿ ರೇವಂತ ರೆಡ್ಡಿ ನಡುವಿನ ಬಾಂಧವ್ಯ ಎಲ್ಲರನ್ನೂ ಆಶ್ಚರ್ಯಚಕಿತಗೊಳಿಸಿತು. … Continued