ಹೃದಯಾಘಾತವಾದ ರೋಗಿಗೆ ಚಿಕಿತ್ಸೆ ನೀಡುತ್ತಿದ್ದ ವೇಳೆ ವೈದ್ಯ ಹೃದಯಾಘಾತದಿಂದ ಸಾವು, ರೋಗಿಯೂ ಸಾವು..!

ಹೈದರಾಬಾದ್: ಹೃದಯಾಘಾತವಾಗಿದ್ದ ವ್ಯಕ್ತಿಗೆ ಚಿಕಿತ್ಸೆ ನೀಡುತ್ತಿದ್ದ ವೇಳೆ ವೈದ್ಯನಿಗೂ ಹೃದಯಾಘಾತವಾಗಿ ಇಬ್ಬರೂ ಮೃತಪಟ್ಟ ಘಟನೆ ವರದಿಯಾಗಿದೆ. ಘಟನೆ ತೆಲಂಗಾಣದ ಕಾಮಾರೆಡ್ಡಿಯ ಜಿಲ್ಲೆಯ ಗಾಂಧಾರಿ ಮಂಡಲದ ಗುಜ್ಜುತಾಂಡ ಎಂಬಲ್ಲಿ ನಡೆದಿದೆ. ಡಾ.ಲಕ್ಷ್ಮಣ್ ಹಾಗೂ ಗುಜ್ಜುಲ್‌ನ ಗಣ್ಯಾ ನಾಯಕ್ (52 ವರ್ಷ ) ಎಂಬವರೇ ಮೃತಪಟ್ಟವರು. ಇಂದು ಬೆಳಗ್ಗೆ ಗಣ್ಯಾ ನಾಯಕ್‌ ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಗಾಂಧಾರಿಯ … Continued