ಮುಖ್ಯಮಂತ್ರಿ ಕೆಸಿಆರ್‌- ಮುಂದಿನ ಸಿಎಂ ರೇವಂತ ರೆಡ್ಡಿ ಇಬ್ಬರನ್ನೂ ಸೋಲಿಸಿದ ಬಿಜೆಪಿಯ ವೆಂಕಟರಮಣ ರೆಡ್ಡಿ …!

ತೆಲಂಗಾಣದ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾಟಿಪಲ್ಲಿ ವೆಂಕಟ ರಮಣ ರೆಡ್ಡಿ ಅವರು ಅಸಾಮಾನ್ಯ ಗೆಲುವು ಸಾಧಿಸಿದ್ದಾರೆ. ತೆಲಂಗಾಣದಲ್ಲಿ ಮುಖ್ಯಮಂತ್ರಿ ಚಂದ್ರಶೇಖರ ರಾವ್‌ ಮತ್ತು ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ತೆಲಂಗಾಣ ಮುಖ್ಯಸ್ಥ ರೇವಂತ ರೆಡ್ಡಿ ಅವರನ್ನು ಸೋಲಿಸಿ ಇಡೀ ದೇಶವನ್ನೇ ಅಚ್ಚರಿಗೊಳಿಸಿದ್ದಾರೆ. ಕಾಮರೆಡ್ಡಿ ವಿಧಾನಸಭೆಯಲ್ಲಿ ಬಿಜೆಪಿಯ ಕೆವಿಆರ್‌ ಎಂದೇ ಜನಪ್ರಿಯವಾಗಿರುವ ಕಾಟಿಪಲ್ಲಿ … Continued