ಕಾಂಗ್ರೆಸ್‌ ಜೊತೆ ಮೂಡದ ಒಮ್ಮತ: ತೆಲಂಗಾಣದಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸುವುದಾಗಿ ಪ್ರಕಟಿಸಿದ ಸಿಪಿಎಂ

ಹೈದರಾಬಾದ್‌: ವಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ಸದಸ್ಯ ಪಕ್ಷವಾದ ಸಿಪಿಎಂ ಕಾಂಗ್ರೆಸ್‌ನೊಂದಿಗೆ ಮುನಿಸಿಕೊಂಡಿದ್ದು ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ. ಆದರೆ ಇಂಡಿಯಾ ಮೈತ್ರಿಕೂಟದ ಮತ್ತೊಂದು ಸದಸ್ಯ ಪಕ್ಷವಾದ ಸಿಪಿಐ, ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡುವವರೆಗೆ ಎರಡು ದಿನ ಕಾದು ನೋಡಲು ತೀರ್ಮಾನಿಸಿದೆ. ಆಡಳಿತ ವಿರೋಧಿ ಮತಗಳು ಒಡೆದರೆ ಅದು ಬಿಆರ್‌ಎಸ್‌ಗೆ … Continued

ತೆಲಂಗಾಣ ಚುನಾವಣೆ : ಪ್ರಚಾರದ ವೇಳೆ ಮೇದಕ್ ಸಂಸದರಿಗೆ ಚಾಕು ಇರಿತ | ವೀಡಿಯೊ

ಹೈದರಾಬಾದ್: ತೆಲಂಗಾಣ ಸಿದ್ದಿಪೇಟ್ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಇಂದು ಸೋಮವಾರ ಬಿಆರ್‌ಎಸ್‌ ಸಂಸದ ಕೋಥಾ ಪ್ರಭಾಕರ ರೆಡ್ಡಿ ಅವರಿಗೆ ಚಾಕುವಿನಿಂದ ಇರಿಯಲಾಗಿದೆ. ಸಂಸದರು ಪಾದ್ರಿಯೊಬ್ಬರ ಮನೆಗೆ ತೆರಳುತ್ತಿದ್ದ ವೇಳೆ ಅವರ ಮೇಲೆ ದಾಳಿ ನಡೆದಿದೆ. ಒಬ್ಬ ಅಪರಿಚಿತ ವ್ಯಕ್ತಿ ಸಂಸದರ ಬಳಿಗೆ ಬಳಿಗೆ ಹೋದ ಮತ್ತು ಸಂಸದರೊಂದಿಗೆ ಕೈಕುಲುಕಲು ಬಯಸಿದ್ದಾನೆ, ಆದರೆ ಆತ ಇದ್ದಕ್ಕಿದ್ದಂತೆ … Continued

ಟಿವಿ ಶೋ ನೇರ ಪ್ರಸಾರದ ವೇಳೆ ಬಿಜೆಪಿ ಅಭ್ಯರ್ಥಿ ಕತ್ತು ಹಿಸುಕಿದ ಬಿಆರ್‌ಎಸ್ ಶಾಸಕ | ವೀಕ್ಷಿಸಿ

ಚುನಾವಣಾ ಕಣಕ್ಕಿಳಿದಿರುವ ತೆಲಂಗಾಣದಲ್ಲಿ ರಾಜಕೀಯ ತಾಪಮಾನ ತಾರಕಕ್ಕೇರುತ್ತಿದೆ. ಪ್ರತಿಸ್ಪರ್ಧಿ ರಾಜಕೀಯ ಬಿರುಸಿನ ವಾತಾವರಣದಲ್ಲಿ ಕೆಲ ಕೊಳಕು ಘಟನೆಗಳೂ ರಾಜ್ಯದಲ್ಲಿ ನಡೆಯುತ್ತಿವೆ. ತಾಜಾ ಘಟನೆಯೊಂದರಲ್ಲಿ, ತೆಲುಗು ಸುದ್ದಿ ವಾಹಿನಿಯೊಂದು ಆಯೋಜಿಸಿದ್ದ ಬಹಿರಂಗ ಚರ್ಚೆಯ ಕಾರ್ಯಕ್ರಮದಲ್ಲಿ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಶಾಸಕ ಕೆ.ಪಿ. ವಿವೇಕಾನಂದ ಅವರು ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿ ಶ್ರೀಶೈಲಂ ಗೌರ್ ಅವರ … Continued