ತೆಲಂಗಾಣ: ಕಾರಿನ ಡಿಕ್ಕಿಯಲ್ಲಿ ದಹನವಾದ ಸ್ಥಿತಿಯಲ್ಲಿ ಬಿಜೆಪಿ ನಾಯಕನ ಶವ ಪತ್ತೆ

ಹೈದರಾಬಾದ್: ತೆಲಂಗಾಣದ ಮೇದಕ್‌ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮಾಜಿ ಜಿಲ್ಲಾ ಉಪಾಧ್ಯಕ್ಷ ಹಾಗೂ ಉದ್ಯಮಿ ವಿ.ಶ್ರೀನಿವಾಸ್ ಪ್ರಸಾದ್ ರ ಸುಟ್ಟ ಕಾರಿನ ಡಿಕ್ಕಿಯಲ್ಲಿ ಮಂಗಳವಾರ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಲವು ಆರೋಪಿಗಳು ಶ್ರೀನಿವಾಸ್ ಅವರ ಕಾರಿನೊಂದಿಗೆ ಬೆಳಿಗ್ಗೆ ಬೆಂಕಿ ಹಚ್ಚಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚಂದನ ದೀಪ್ತಿ ಹೇಳಿದ್ದಾರೆ. … Continued