ಸರ್ಕಾರಿ ಸೇವೆಯಲ್ಲಿರುವಾಗಲೇ ಎರಡು ಬಾರಿ ತೆಲಂಗಾಣ ಸಿಎಂ ಕೆಸಿಆರ್‌ ಪಾದ ಮುಟ್ಟಿ ನಮಸ್ಕರಿಸಿದ ಆರೋಗ್ಯ ಇಲಾಖೆ ನಿರ್ದೇಶಕ : ವ್ಯಾಪಕ ಟೀಕೆ | ವೀಕ್ಷಿಸಿ

ಹೈದರಾಬಾದ್: ತೆಲಂಗಾಣದಲ್ಲಿ ಹಿರಿಯ ಆರೋಗ್ಯ ಅಧಿಕಾರಿಯೊಬ್ಬರು ಎರಡು ಬಾರಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪಾದಗಳನ್ನು ಮುಟ್ಟಿ ನಮಸ್ಕರಿಸುವ ವೀಡಿಯೊ ವೈರಲ್ ಆಗಿದ್ದು, ರಾಜ್ಯದಲ್ಲಿ ಈ ತರಹ ಮಾಡುವ ಮಾಡುವ ಕೆಲವು ಅಧಿಕಾರಿಗಳ “ಪ್ರವೃತ್ತಿ” ಯನ್ನು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ ಟೀಕಿಸಿವೆ. ಮಂಗಳವಾರ ಎಂಟು ಹೊಸ ವೈದ್ಯಕೀಯ ಕಾಲೇಜುಗಳಿಗೆ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ … Continued