ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಆಯ್ಕೆ
ನವದೆಹಲಿ : ತೆಲಂಗಾಣದಲ್ಲಿ ಕಾಂಗ್ರೆಸ್ಗೆ ಭಾರೀ ಜಯ ತಂದುಕೊಟ್ಟ ಅನುಮುಲಾ ರೇವಂತ ರೆಡ್ಡಿ ಇಂದು, ಮಂಗಳವಾರ ಸಂಜೆ ಔಪಚಾರಿಕವಾಗಿ ಶಾಸಕಾಂಗ ಪಕ್ಷದ ಮುಖ್ಯಸ್ಥರನ್ನಾಗಿ ಆಯ್ಕೆಯಾಗಿದ್ದು, ತೆಲಂಗಾಣದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ.ಪ್ರಮಾಣ ವಚನ ಸಮಾರಂಭ ಗುರುವಾರ ನಡೆಯಲಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಕೆ.ಸಿ.ವೇಣುಗೋಪಾಲ ತಿಳಿಸಿದ್ದಾರೆ. ಮಂಗಳವಾರ (ಡಿಸೆಂಬರ್ ೫) ಸಂಜೆ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ … Continued