ಬಿಜೆಪಿ ನಾಯಕ ಬಿಎಲ್ ಸಂತೋಷ ಬಂಧನಕ್ಕೆ ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಪ್ಲಾನ್‌ ಬಯಲು…!? ಇದಕ್ಕೆ ಕಾರಣ..?

ಹೈದರಾಬಾದ್: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಬಂಧಿಸುವ ಮೂಲಕ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ದೆಹಲಿ ಅಬಕಾರಿ ಹಗರಣದಲ್ಲಿ ಆರೋಪಿಯಾಗಿರುವ ತಮ್ಮ ಪುತ್ರಿ ಕೆ. ಕವಿತಾ ಅವರನ್ನು ಆರೋಪ ಮುಕ್ತಗೊಳಿಸಲು ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಸಂಚು ರೂಪಿಸಿದ್ದರು ಎಂದು ತೆಲಂಗಾಣದ ಮಾಜಿ ಪೊಲೀಸ್ ಅಧಿಕಾರಿಯೊಬ್ಬರು … Continued