ಪೋಕ್ಸೋ ಪ್ರಕರಣ : ಪೊಲೀಸರ ಮುಂದೆ ಶರಣಾದ ಕೇಂದ್ರ ಸಚಿವ ಬಂಡಿ ಸಂಜಯ ಪುತ್ರ

 ಕೇಂದ್ರ ಸಚಿವ ಬಂಡಿ ಸಂಜಯಕುಮಾರ ಪುತ್ರ ಭಗೀರಥ  ಸಾಯಿ ಶನಿವಾರ ಪೊಲೀಸರ ಮುಂದೆ ಶರಣಾಗಿದ್ದಾನೆ. ಪೋಕ್ಸೋ ಪ್ರಕರಣದ ಆರೋಪಿಯಾಗಿರುವ ಬಂಡಿ ಭಗೀರಥನಿಗೆ ಮಧ್ಯಂತರ ಪರಿಹಾರ ನೀಡಲು ತೆಲಂಗಾಣ ಹೈಕೋರ್ಟ್ ನಿರಾಕರಿಸಿದ ನಂತರ, ಅವರ ತಂದೆ ಹಾಗೂ ಕೇಂದ್ರಸಚುವ ಬಂಡಿ ಸಂಜಯಕುಮಾರ ಶನಿವಾರ ತಮ್ಮ ಮಗನಿಗೆ ಪೊಲೀಸರ ಮುಂದೆ ಹಾಜರಾಗಿ ತನಿಖೆಗೆ ಸಹಕರಿಸುವಂತೆ ಸೂಚಿಸಿದ್ದರು. ಅದರ ನಂತರ … Continued

ರೋಹಿತ್ ವೇಮುಲಾ ದಲಿತನಲ್ಲ : ಪೊಲೀಸರ ಅಂತಿಮ ವರದಿ ; ಎಲ್ಲ ಆರೋಪಿಗಳಿಗೆ ಕ್ಲೀನ್ ಚಿಟ್

ಹೈದರಾಬಾದ್: ತೆಲಂಗಾಣ ಪೊಲೀಸರು ರೋಹಿತ್ ವೇಮುಲ (Rohith Vemula) ಸಾವಿನ ಪ್ರಕರಣವನ್ನು ಶುಕ್ರವಾರ ಮುಕ್ತಾಯಗೊಳಿಸಿದ್ದಾರೆ. ಪ್ರಕರಣದಲ್ಲಿನ ಎಲ್ಲಾ ಆರೋಪಿಗಳಿಗೆ ಕ್ಲೀನ್ ಚಿಟ್ ನೀಡಿದ್ದಾರೆ. ಪೊಲೀಸರು ಸಲ್ಲಿಸಿದ ಅಂತಿಮ ವರದಿಯಲ್ಲಿ ರೋಹಿತ್ ವೇಮುಲ ದಲಿತನೇ ಅಲ್ಲ. ಆತ ತನ್ನ ನಿಜವಾದ ಜಾತಿಯ ಗುರುತು ಪತ್ತೆಯಾಗುತ್ತದೆ ಎಂಬ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಪ್ರತಿಪಾದಿಸಿದ್ದಾರೆ. ಈ ಹೇಳಿಕೆಯನ್ನು … Continued

ಒಲ್ಲೆ ಎಂದಿದ್ದಕ್ಕೆ ಸೇಡು : ತನ್ನ ಮದುವೆ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಟಿವಿ ನಿರೂಪಕನನ್ನು ಅಪಹರಿಸಿದ ಮಹಿಳಾ ಉದ್ಯಮಿ…!

ಹೈದರಾಬಾದ್‌ ; ಹೈದರಾಬಾದ್‌ನಲ್ಲಿ ಬೆಳಕಿಗೆ ಬಂದ ವಿಸ್ಮಯಕಾರಿ ಘಟನೆಯೊಂದರಲ್ಲಿ, ಮಹಿಳಾ ಉದ್ಯಮಿಯೊಬ್ಬರು ತನ್ನ ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ ನಂತರ ಟಿವಿ ನಿರೂಪಕನನ್ನು ಅಪಹರಿಸಿದ ಆರೋಪ ಎದುರಿಸುತ್ತಿದ್ದಾರೆ…! ಪೊಲೀಸ್ ವರದಿಗಳ ಪ್ರಕಾರ, ಭೋಗಿರೆಡ್ಡಿ ತ್ರಿಶಾ ಎಂದು ಗುರುತಿಸಲ್ಪಟ್ಟ ಉದ್ಯಮಿ ಮಹಿಳೆಯನ್ನು ಟಿವಿ ನಿರೂಪಕನನ್ನು ಹಿಂಬಾಲಿಸಿದ ಆರೋಪದ ಮೇಲೆ ಮತ್ತು ಆತನ ಅಪಹರಣವನ್ನು ಆಯೋಜಿಸಿದ ಆರೋಪದ ಮೇಲೆ ಬಂಧಿಸಲಾಗಿದೆ. … Continued