ತೆಲಂಗಾಣ ಚುನಾವಣೆ : ಪ್ರಚಾರದ ವೇಳೆ ಮೇದಕ್ ಸಂಸದರಿಗೆ ಚಾಕು ಇರಿತ | ವೀಡಿಯೊ

ಹೈದರಾಬಾದ್: ತೆಲಂಗಾಣ ಸಿದ್ದಿಪೇಟ್ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಇಂದು ಸೋಮವಾರ ಬಿಆರ್‌ಎಸ್‌ ಸಂಸದ ಕೋಥಾ ಪ್ರಭಾಕರ ರೆಡ್ಡಿ ಅವರಿಗೆ ಚಾಕುವಿನಿಂದ ಇರಿಯಲಾಗಿದೆ. ಸಂಸದರು ಪಾದ್ರಿಯೊಬ್ಬರ ಮನೆಗೆ ತೆರಳುತ್ತಿದ್ದ ವೇಳೆ ಅವರ ಮೇಲೆ ದಾಳಿ ನಡೆದಿದೆ. ಒಬ್ಬ ಅಪರಿಚಿತ ವ್ಯಕ್ತಿ ಸಂಸದರ ಬಳಿಗೆ ಬಳಿಗೆ ಹೋದ ಮತ್ತು ಸಂಸದರೊಂದಿಗೆ ಕೈಕುಲುಕಲು ಬಯಸಿದ್ದಾನೆ, ಆದರೆ ಆತ ಇದ್ದಕ್ಕಿದ್ದಂತೆ … Continued

ಟಿವಿ ಶೋ ನೇರ ಪ್ರಸಾರದ ವೇಳೆ ಬಿಜೆಪಿ ಅಭ್ಯರ್ಥಿ ಕತ್ತು ಹಿಸುಕಿದ ಬಿಆರ್‌ಎಸ್ ಶಾಸಕ | ವೀಕ್ಷಿಸಿ

ಚುನಾವಣಾ ಕಣಕ್ಕಿಳಿದಿರುವ ತೆಲಂಗಾಣದಲ್ಲಿ ರಾಜಕೀಯ ತಾಪಮಾನ ತಾರಕಕ್ಕೇರುತ್ತಿದೆ. ಪ್ರತಿಸ್ಪರ್ಧಿ ರಾಜಕೀಯ ಬಿರುಸಿನ ವಾತಾವರಣದಲ್ಲಿ ಕೆಲ ಕೊಳಕು ಘಟನೆಗಳೂ ರಾಜ್ಯದಲ್ಲಿ ನಡೆಯುತ್ತಿವೆ. ತಾಜಾ ಘಟನೆಯೊಂದರಲ್ಲಿ, ತೆಲುಗು ಸುದ್ದಿ ವಾಹಿನಿಯೊಂದು ಆಯೋಜಿಸಿದ್ದ ಬಹಿರಂಗ ಚರ್ಚೆಯ ಕಾರ್ಯಕ್ರಮದಲ್ಲಿ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಶಾಸಕ ಕೆ.ಪಿ. ವಿವೇಕಾನಂದ ಅವರು ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿ ಶ್ರೀಶೈಲಂ ಗೌರ್ ಅವರ … Continued

ತೆಲಂಗಾಣ ವಿಧಾನಸಭಾ ಚುನಾವಣೆ : ಬಿಆರ್‌ ಎಸ್‌-ಕಾಂಗ್ರೆಸ್‌ ಜಿದ್ದಾಜಿದ್ದಿಯಲ್ಲಿ ಯಾರು ಗೆಲ್ತಾರೆ..? ಇಂಡಿಯಾ ಟಿವಿ-ಸಿಎನ್ಎಕ್ಸ್ ಸಮೀಕ್ಷೆ ಏನು ಹೇಳುತ್ತದೆ..?

ತೆಲಂಗಾಣದಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಸರಳ ಬಹುಮತದೊಂದಿಗೆ ಅಧಿಕಾರವನ್ನು ಉಳಿಸಿಕೊಳ್ಳಬಹುದು ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆಯಲ್ಲು ಕಂಡುಬಂದಿದೆ. 119 ಅಸೆಂಬ್ಲಿ ಸ್ಥಾನಗಳ ವಿಧಾನಸಭೆಯಲ್ಲಿ ಭಾರತ ರಾಷ್ಟ್ರ ಸಮಿತಿ (BRS ) ಕಳೆದ ಚುನಾವಣೆಯಲ್ಲಿ ಗೆದ್ದಿದ್ದ 88 ಸ್ಥಾನಗಳಿಗೆ ಹೋಲಿಸಿದರೆ 70 … Continued

ಮಧ್ಯಪ್ರದೇಶ, ತೆಲಂಗಾಣ, ಛತ್ತೀಸಗಢ ವಿಧಾನಸಭೆ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

ನವದೆಹಲಿ: ಮಧ್ಯಪ್ರದೇಶ, ಛತ್ತೀಸಗಢ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ.ಮಧ್ಯಪ್ರದೇಶದ 144, ಛತ್ತೀಸ್‌ಗಡದ 30, ತೆಲಂಗಾಣದ 55 ಅಭ್ಯರ್ಥಿ ಪಟ್ಟಿಯನ್ನು ಬಿಡುಗಡೆ ಮಾಡಿದೆ. 230 ವಿಧಾನಸಭಾ ಕ್ಷೇತ್ರಗಳಿರುವ ಮಧ್ಯಪ್ರದೇಶದಲ್ಲಿ ನವೆಂಬರ್ 17ರಂದು ವಿಧಾನಸಭೆ ಚುನಾವಣೆ ನಡೆಯಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 3ರಂದು ಮತ … Continued

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ : 5 ರಾಜ್ಯಗಳಲ್ಲಿ ಎಬಿಪಿ-ಸಿವೋಟರ್ ಸಮೀಕ್ಷೆ- ತುರುಸಿನ ಸ್ಪರ್ಧೆಯಲ್ಲಿ ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಅಲ್ಪ ಮುಂದೆ, ರಾಜಸ್ಥಾನದಲ್ಲಿ ಬಿಜೆಪಿಗೆ ಬಹುಮತ ಸಾಧ್ಯತೆ

ನವದೆಹಲಿ : ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂ ಈ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಸೋಮವಾರ ಪ್ರಕಟಿಸಿದೆ. ಮತದಾನವು ನವೆಂಬರ್ 7 ರಂದು ಪ್ರಾರಂಭವಾಗಿ ನವೆಂಬರ್ 30 ರಂದು ಮುಕ್ತಾಯಗೊಳ್ಳಲಿದೆ. ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ಒಂದೇ ಹಂತದಲ್ಲಿ ಮತ್ತು ಛತ್ತೀಸ್‌ಗಢದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. … Continued

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕಗಳ ಘೋಷಣೆ

ನವದೆಹಲಿ: ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗಳ ಚುನಾವಣಾ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಸೋಮವಾರ ಪ್ರಕಟಿಸಿದೆ. ಈ ಐದು ರಾಜ್ಯಗಳ ಚುನಾವಣೆಗಳು ನವೆಂಬರ್ 7ರಿಂದ ನಡೆಯಲಿದ್ದು, ಮತಗಳ ಎಣಿಕೆ ಡಿಸೆಂಬರ್ 3, 2023 ರಂದು ನಡೆಯಲಿದೆ. ಚುನಾವಣಾ ಆಯೋಗ ಬಿಡುಗಡೆ ಮಾಡಿದ ವೇಳಾಪಟ್ಟಿಯ ಪ್ರಕಾರ, ಸುಗಮ ಮತ್ತು … Continued

ಪ್ರಧಾನಿ ಮೋದಿಯ ಈ ಘೋಷಣೆಯ ನಂತರ 12 ವರ್ಷಗಳಿಂದ ಬರಿಗಾಲಿನಲ್ಲಿ ಓಡಾಡುತ್ತಿದ್ದ 71 ವರ್ಷದ ರೈತ ಕಾಲಿಗೆ ಚಪ್ಪಲಿ ಹಾಕಿದ….!

ಹೈದಾರಾಬಾದ್: ತೆಲಂಗಾಣದಲ್ಲಿ ರಾಷ್ಟ್ರೀಯ ಅರಿಶಿನ ಮಂಡಳಿ ಸ್ಥಾಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಘೋಷಣೆ ಮಾಡಿದ ಬೆನ್ನಲ್ಲೇ 12 ವರ್ಷಗಳಿಂದ ಕಾಲಿಗೆ ಚಪ್ಪಲಿ ಧರಿಸದೇ ಇದ್ದ 71 ವರ್ಷದ ರೈತರೊಬ್ಬರು ಕಾಲಿಗೆ ಚಪ್ಪಲಿ ಧರಿಸಿದ್ದಾರೆ…! ರಾಜ್ಯದಲ್ಲಿ ಅರಿಶಿನ ಮಂಡಳಿ ಸ್ಥಾಪಿಸಬೇಕು ಎಂದು ಹೋರಾಟ ನಡೆಸಿದ್ದ ಅವರು, ಇದರ ಅಂಗವಾಗಿ 12 ವರ್ಷಗಳಿಂದ ಕಾಲಿಗೆ ಚಪ್ಪಲಿ … Continued

ತೆಲಂಗಾಣ: ಕವಿ, ಹೋರಾಟಗಾರ ಗದ್ದರ್ ನಿಧನ

ಹೈದರಾಬಾದ್‌ : ಕವಿ ಮತ್ತು ಹೋರಾಟಗಾರ ಗದ್ದರ್ (ಗುಮ್ಮಡಿ ವಿಠ್ಠಲ ರಾವ್) ಅವರು ಆಗಸ್ಟ್ 6 ರಂದು ಭಾನುವಾರ ನಿಧನರಾದರು. ಅವರಿಗೆ 77 ವರ್ಷ ವಯಸ್ಸಾಗಿತ್ತು. ಗದ್ದರ್ ಎಂಬ ಹೆಸರಿನಿಂದ ಜನಪ್ರಿಯರಾಗಿದ್ದ ಗುಮ್ಮಡಿ ವಿಠ್ಠಲ ರಾವ್ ಹೈದರಾಬಾದ್‌ನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಇಂದು, ಶನಿವಾರ ಗದ್ದರ್ ಇಂದು ಮಧ್ಯಾಹ್ನ 3 ಗಂಟೆಗೆ ನಿಧನರಾಗಿದ್ದಾರೆ. … Continued

2024ರ ಲೋಕಸಭೆ ಚುನಾವಣೆ ಮೇಲೆ ಕಣ್ಣು: 4 ರಾಜ್ಯಗಳಿಗೆ ನೂತನ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದ ಬಿಜೆಪಿ

ನವದೆಹಲಿ: 2024 ರ ಚುನಾವಣೆಗೆ ಮುಂಚಿತವಾಗಿ ಹಾಗೂ ಕೆಲವು ರಾಜ್ಯಗಳಲ್ಲಿ ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಮಂಗಳವಾರ ನಾಲ್ಕು ರಾಜ್ಯಗಳಿಗೆ ಮಂಗಳವಾರ ನೂತನ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಬಿಜೆಪಿಮಂಗಳವಾರ ಪಂಜಾಬ್, ತೆಲಂಗಾಣ, ಜಾರ್ಖಂಡ್ ಮತ್ತು ಆಂಧ್ರಪ್ರದೇಶಕ್ಕೆ ರಾಜ್ಯ ಮುಖ್ಯಸ್ಥರನ್ನು ನೇಮಿಸಿದೆ. ಪಕ್ಷವು ತೆಲಂಗಾಣ, ಪಂಜಾಬ್ ಮತ್ತು ಜಾರ್ಖಂಡ್‌ನಲ್ಲಿ ಕ್ರಮವಾಗಿ ಕೇಂದ್ರ … Continued

ನದಿಗೆ ಬಿದ್ದ ಕುದುರೆ ರಕ್ಷಿಸಲು ಹೋಗಿ ಕುದುರೆ ಸಹಿತ ನೀರು ಪಾಲಾದ ಇಬ್ಬರು ಯುವಕರು

ಹೈದರಾಬಾದ್: ಹೃದಯ ವಿದ್ರಾವಕ ಘಟನೆಯೊಂದರಲ್ಲಿ, ಕಿಸ್ಮತ್‌ಪುರದಲ್ಲಿನ ತೆಲಂಗಾಣ ಹಾರ್ಸ್ ರೈಡಿಂಗ್ ಅಕಾಡೆಮಿಯಲ್ಲಿ ಕೆಲಸ ಮಾಡುತ್ತಿದ್ದ ರಾಜಸ್ಥಾನದ 19 ವರ್ಷದ ಕುದುರೆ ತರಬೇತುದಾರ ಅಶು ಸಿಂಗ್ ಮತ್ತು ಅವರ ಸಹೋದ್ಯೋಗಿ ಮೊಹಮ್ಮದ್ ಸೈಫ್ (20) ಅಕಾಡೆಮಿ ಕುದುರೆಯನ್ನು ರಕ್ಷಿಸಲು ಪ್ರಯತ್ನಿಸುವ ವೇಳೆಗ ನೀರು ಪಾಲಾಗಿದ್ದಾರೆ. ಬುಧವಾರ ತಡರಾತ್ರಿ ಹರ್ಕ್ಯುಲಸ್ ಎಂಬ ಕುದುರೆ ಈಸಾ ನದಿಗೆ ಕುದುರೆ ಜಾರಿ … Continued