ಬಿಲ್ಕಿಸ್ ಬಾನೊ ಪ್ರಕರಣ : ಕಡತ ಸಲ್ಲಿಸುವ ಆದೇಶ ಪ್ರಶ್ನಿಸಬಹುದು; ಹೀಗಾಗಿ ಸುಪ್ರೀಂ ಕೋರ್ಟ್‌ಗೆ ಅಪರಾಧಿಗಳ ಕ್ಷಮಾಪಣೆ ಫೈಲ್‌ ಸಲ್ಲಿಸುವುದಿಲ್ಲ ಎಂದ ಕೇಂದ್ರ, ಗುಜರಾತ್ ಸರ್ಕಾರ

ನವದೆಹಲಿ: ಗುಜರಾತ್‌ ಹತ್ಯಾಕಾಂಡ ಸಂದರ್ಭದಲ್ಲಿ ಬಿಲ್ಕಿಸ್‌ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ 11 ಅಪರಾಧಿಗಳಿಗೆ ಕ್ಷಮಾದಾನ ನೀಡಿದ್ದಕ್ಕೆ ಸಂಬಂಧಿಸಿದ ಕಡತವನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಹೇಳಿರುವ ಸುಪ್ರೀಂ ಕೋರ್ಟ್‌ ಆದೇಶವನ್ನು ಪ್ರಶ್ನಿಸುವ ಸಾಧ್ಯತೆ ಇದೆ ಎಂದು ಕೇಂದ್ರ ಮತ್ತು ಗುಜರಾತ್‌ ಸರ್ಕಾರಗಳು ಸರ್ವೋಚ್ಚ ನ್ಯಾಯಾಲಯಕ್ಕೆ ಗುರುವಾರ ತಿಳಿಸಿವೆ. ಗುಜರಾತ್‌ ಹತ್ಯಾಕಾಂಡದ ಸಂದರ್ಭದಲ್ಲಿ ಬಿಲ್ಕಿಸ್‌ ಬಾನೊ … Continued