ಕನ್ನಡವೂ ಸೇರಿ ಬಹುಭಾಷೆಗಳ ಖ್ಯಾತ ಹಿನ್ನೆಲೆ ಗಾಯಕ ಪಿ ಜಯಚಂದ್ರನ್ ಇನ್ನಿಲ್ಲ

ತಿರುವನಂತಪುರಂ : ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹಿನ್ನೆಲೆ ಗಾಯಕ ಪಿ ಜಯಚಂದ್ರನ್ ಅವರು ಗುರುವಾರ ನಿಧನರಾಗಿದ್ದಾರೆ. ಕ್ಯಾನ್ಸರಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ತ್ರಿಶೂರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.. ಮಲಯಾಳಂ ಅಷ್ಟೇ ಅಲ್ಲ, ಜಯಚಂದ್ರನ್ ಅವರು, ಕನ್ನಡ, ತಮಿಳು, ತೆಲುಗು ಹಿಂದಿಯಲ್ಲೂ ಅನೇಕ ಗೀತೆಗಳನ್ನು ಹಾಡಿ ಅಳಿಸಲಾಗದ ಛಾಪು ಮೂಡಿಸಿದ್ದರು. 16000 ಕ್ಕೂ … Continued

ತೆಲುಗು ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ ; ನಟಿ ಕಸ್ತೂರಿ ಶಂಕರ ಬಂಧನ

ಹೈದರಾಬಾದ್‌ : ತಮಿಳುನಾಡಿನ ಕಾರ್ಯಕ್ರಮವೊಂದರಲ್ಲಿ ತೆಲುಗು ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ದಕ್ಷಿಣ ಭಾರತದ ನಟಿ ಕಸ್ತೂರಿ ಶಂಕರ ಅವರನ್ನು ಚೆನ್ನೈ ಪೊಲೀಸರು ಹೈದರಾಬಾದ್‌ನಲ್ಲಿ ಬಂಧಿಸಿದ್ದಾರೆ. ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ನಟಿ ಕಸ್ತೂರಿ ಶಂಕರ ಅವರ ನಿರೀಕ್ಷಣಾ ಜಾಮೀನನ್ನು ತಿರಸ್ಕರಿಸಿದ ನಂತರ, ಚೆನ್ನೈನಲ್ಲಿರುವ ತನ್ನ ಮನೆಯಿಂದ ನಟಿ ನಾಪತ್ತೆಯಾಗಿದ್ದರು. ಮತ್ತು … Continued

31 ವರ್ಷಗಳ ನಂತರ ರಾಮಾಯಣದ ಅನಿಮೇಟೆಡ್‌ ಸಿನಿಮಾ ʼದಿ ಲೆಜೆಂಡ್ ಆಫ್ ಪ್ರಿನ್ಸ್ ರಾಮʼ ಅಕ್ಟೋಬರ್‌ 18ಕ್ಕೆ ದೇಶಾದ್ಯಂತ ಬಿಡುಗಡೆ

ನವದೆಹಲಿ : ವಾಲ್ಮೀಕಿ ರಾಮಾಯಣ ಆಧರಿಸಿದ ಆನಿಮೇಟೆಡ್‌ ಸಿನೆಮಾ ‘ರಾಮಾಯಣ; ದಿ ಲೆಜೆಂಡ್‌ ಆಫ್‌ ಪ್ರಿನ್ಸ್‌ ರಾಮ’ ಅಕ್ಟೋಬರ್‌ 18ಕ್ಕೆ ದೇಶದಾದ್ಯಂತ ಚಿತ್ರಮಂದಿರಗಳಲ್ಲಿ ಮರು ಬಿಡುಗಡೆಯಾಗುತ್ತಿದೆ. ಕೇವಲ ಇಂಗ್ಲಿಷ್‌ನಲ್ಲಿ ಅಷ್ಟೇ ಅಲ್ಲದೆ, ಭಾರತೀಯ ಭಾಷೆಗಳಾದ ಹಿಂದಿ, ತೆಲುಗು ಮತ್ತು ತಮಿಳು ಭಾಷೆಗಳಲ್ಲಿಯೈ ಈ ಸಿನೆಮಾ ತೆರೆಕಾಣುತ್ತಿದೆ. ಸಿನೆಮಾದ ಟೀಸರ್ ಮತ್ತು ಪೋಸ್ಟರ್ ಅನ್ನು ಗೀಕ್ ಪಿಕ್ಚರ್ಸ್ … Continued