ಶಿವಮೊಗ್ಗ: ದೇವಸ್ಥಾನದ ರಥಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

ಶಿವಮೊಗ್ಗ : ಕಿಡಿಗೇಡಿಗಳು ದೇವಸ್ಥಾನವೊಂದರ ರಥಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಶಿವಮೊಗ್ಗದಲ್ಲಿ ನಡೆದ ಘಟನೆ ವರದಿಯಾಗಿದೆ. ಘಟನೆಯಲ್ಲಿ ರಥಕ್ಕೆ ಹಾನಿಯಾಗಿದೆ. ಶಿವಮೊಗ್ಗದ ರಾಗಿಗುಡ್ಡದ ಬ್ರಹ್ಮ, ವಿಷ್ಣು, ಮಹೇಶ್ವರ ದೇವಸ್ಥಾನದ ರಥಕ್ಕೆ ಬೆಂಕಿ ಹಚ್ಚಲಾಗಿದೆ. ಘಟನೆಯಿಂದ ರಥ ಬಹುಪಾಲು ಹಾನಿಗೊಳಗಾಗಿದೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಾರ್ಚ್‌ 4ರಂದು ಸಂಜೆ 4 … Continued