ಇಂದಿನಿಂದ ಭಕ್ತರ ದರ್ಶನಕ್ಕೆ ತೆರೆದ ಬದರೀನಾಥ ದೇವಸ್ಥಾನ : 15 ಕ್ವಿಂಟಾಲ್ ಹೂಗಳಿಂದ ದೇಗುಲಕ್ಕೆ ಸಿಂಗಾರ | ವೀಕ್ಷಿಸಿ

ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಇರುವ ಬದರೀನಾಥ ದೇಗುಲ ಇಂದು, ಗುರುವಾರ (ಏಪ್ರಿಲ್‌ 27) ಬೆಳಿಗ್ಗೆ 7:10 ಕ್ಕೆ ಧಾರ್ಮಿಕ ವಿಧಿ ವಿಧಾನಗಳು ನಡೆದ ನಂತರ ಭಕ್ತರಿಗೆ ತೆರೆಯಲಾಯಿತು. ಚಳಿಗಾಲದ ಹಿನ್ನೆಲೆಯಲ್ಲಿ ಮುಚ್ಚಲಾಗಿದ್ದ ಬದರೀನಾಥ ದೇಗುಲದ ಬಾಗಿಲುಗಳನ್ನು ಮಂತ್ರಘೋಷಗಳೊಂದಿಗೆ ತೆರೆಯಲಾಯ್ತು. ಇಂದು, ಗುರುವಾರ ದೇಗುಲದ ಬಾಗಿಲು ತೆರೆಯುವ ಹಿನ್ನೆಲೆಯಲ್ಲಿ ಇಡೀ ದೇವಸ್ಥಾನವನ್ನು 15 ಕ್ವಿಂಟಲ್ ವಿವಿಧ … Continued