ಧಾರ್ಮಿಕ ಕೇಂದ್ರಗಳ ತೆರವು ತಡೆಗೆ ಸರ್ಕಾರದಿಂದ ಹೊಸ ವಿಧೇಯಕ ಮಂಡನೆ

ಬೆಂಗಳೂರು: ರಾಜ್ಯದ ಸಾರ್ವಜನಿಕ ಸ್ಥಳಗಳಲ್ಲಿರುವ ದೇವಾಲಯಗಳನ್ನು ತೆರವು ಮಾಡುವ ವಿಚಾರ ವಿವಾದಕ್ಕೆ ಎಡೆ ಮಾಡಿಕೊಟ್ಟಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಕೇಂದ್ರಗಳನ್ನು ಸಂರಕ್ಷಿಸಲು ಹೊಸ ವಿಧೇಯಕ ಕರ್ನಾಟಕ ಧಾರ್ಮಿಕ ಕಟ್ಟಡಗಳ ವಿಧೇಯಕ-೨೦೨೧ ವಿಧಾನಸಭೆಯಲ್ಲಿ ಮಂಡಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿರುವ ದೇಗುಲಗಳನ್ನು ತೆರವು … Continued