ಉಡುಪಿ: ದೇವಸ್ಥಾನದ ಕೆರೆಯಲ್ಲಿ ಮುಳುಗಿ ಬಾಲಕ ಸಾವು

ಉಡುಪಿ: ನಗರದ ತೆಂಕಪೇಟೆಯಲ್ಲಿರುವ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟ ದಾರುಣ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಮೃತ ವಿದ್ಯಾರ್ಥಿಯನ್ನು ಬೆಳ್ಳಂಪಳ್ಳಿ ಕುಕ್ಕಿಕಟ್ಟೆ ನಿವಾಸಿ ಆದಿತ್ಯ ನಾಯಕ (15) ಎಂದು ಗುರುತಿಸಲಾಗಿದೆ. ದೇವಸ್ಥಾನದಲ್ಲಿ ನಡೆಯುತ್ತಿದ್ದ ಭಜನಾ ಕಾರ್ಯಕ್ರಮಕ್ಕೆ ಸಂಬಂಧಿಯೊಂದಿಗೆ ಆಗಮಿಸಿದ್ದ ಆದಿತ್ಯ, ಈ ವೇಳೆ ಕೆರೆಯಲ್ಲಿ ಕೆಲ ಭಕ್ತರು … Continued