ಕುಮಟಾ : ಹೆಗಲೆಯಲ್ಲಿ ಐದು ದಿನಗಳ ಕಾಲ ನಡೆದ ಅಪರೂಪದ ‘ಅಯುತ ಚಂಡಿಕಾ ಮಹಾಯಾಗ (ದಶಸಹಸ್ರ ಚಂಡಿಕಾ ಯಾಗ) ಸಂಪನ್ನ

ಕುಮಟಾ : ಭಾರತ ದೇಶದ ಇತಿಹಾಸದಲ್ಲೇ ಬೆರಳೆಣಿಕೆಯಷ್ಟು ಬಾರಿ ನಡೆದಿರುವ ಹಾಗೂ ಅಪರೂಪದಲ್ಲಿ ಅಪರೂಪ ಎನ್ನಬಹುದಾದ ‘ಅಯುತ ಚಂಡಿಕಾ ಮಹಾಯಾಗ (ದಶಸಹಸ್ರ ಚಂಡಿಕಾ ಯಾಗ)’ವು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೆಗಲೆಯ ಶ್ರೀ ದುರ್ಗಾಪರಮೇಶ್ವರೀ ದೇವಾಲಯದಲ್ಲಿ ಭಾನುವಾರ ಸಂಪನ್ನಗೊಂಡಿದೆ. ಜನವರಿ ೨೪ರಿಂದ ಜನವರಿ ೨೮ರ ಭಾನುವಾರದ ವರೆಗೆ ನಡೆದ ‘ಅಯುತ ಚಂಡಿಕಾ ಮಹಾಯಾಗ’ವನ್ನು ಒಂದೇ … Continued

ವಾರಾಣಸಿ ಜ್ಞಾನವಾಪಿ ಮಸೀದಿಗೂ ನಿರ್ಮಾಣಕ್ಕೂ ಮುನ್ನ ಅಲ್ಲಿ ಬೃಹತ್ ಹಿಂದೂ ದೇಗುಲವಿತ್ತು: ಎಎಸ್ಐ ಸರ್ವೆಯಲ್ಲಿ ಉಲ್ಲೇಖ-ವಕೀಲ ವಿಷ್ಣು ಶಂಕರ ಜೈನ್

ವಾರಾಣಸಿ: ಜ್ಞಾನವಾಪಿ ಮಸೀದಿಯ ಸಮೀಕ್ಷೆಯು ವಿವಿಧ ಭಾಷೆಗಳಲ್ಲಿ 34 ಶಾಸನಗಳು ಇದ್ದ ದೇವಾಲಯ ಇತ್ತೆಂದು ಬಹಿರಂಗಪಡಿಸಿದೆ, ಅದನ್ನು ಮಸೀದಿಯಾಗಿ ಮರುರೂಪಿಸಲಾಗಿದೆ ಎಂದು ಮಹಿಳಾ ಅರ್ಜಿದಾರರ ವಕೀಲರಾದ ವಿಷ್ಣು ಜೈನ್ ಅವರು ಸಮೀಕ್ಷೆಯ ವರದಿಯ ಹಾರ್ಡ್ ಕಾಪಿ ಸ್ವೀಕರಿಸಿದ ನಂತರ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಾರಾಣಸಿ ಜಿಲ್ಲಾ ನ್ಯಾಯಾಧೀಶರು ಪ್ರಕರಣದ ಸೂಕ್ಷ್ಮತೆಯ ದೃಷ್ಟಿಯಿಂದ ಸಾಮಾಜಿಕ … Continued

ಹೊಸಕೋಟೆ: ಪ್ರಸಾದ ಸೇವಿಸಿ ಓರ್ವ ಮಹಿಳೆ ಸಾವು, ಹಲವಾರು ಜನ ಅಸ್ವಸ್ಥ

ಹೊಸಕೋಟೆ (ಬೆಂಗಳೂರು ಗ್ರಾಮಾಂತರ): ವೈಕುಂಠ ಏಕಾದಶಿ ಮತ್ತು ಹನುಮ ಜಯಂತಿ ದಿನದಂದು ವಿವಿಧ ದೇಗುಲಗಳಲ್ಲಿ ಪ್ರಸಾದ ಸೇವಿಸಿದ್ದ ಸುಮಾರು ನೂರಾರು ಮಂದಿ ಅಸ್ವಸ್ಥಗೊಂಡಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಹೊಸಕೋಟೆ ನಗರದಲ್ಲಿ ಭಾನುವಾರ ರಾತ್ರಿಯಿಂದ ಸೋಮವಾರ ಬೆಳಗಿನ ಜಾವದವರೆಗೂ ಹಲವಾರು ಮಂದಿ ವಾಂತಿಭೇದಿಯಿಂದ ಬಳಲಿ ನಗರದ ಸರಕಾರಿ ಮತ್ತು ಕೆಲ ಖಾಸಗಿ ಆಸ್ಪತ್ರೆಗಳಲ್ಲಿದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಗೆ ದಾಖಲಾಗಿದ್ದ … Continued

ದೇಗುಲ ಮಂಡಳಿಯಲ್ಲಿ ಮಹಿಳೆಯರಿಗೆ ಇನ್ನೂ ದೊರಕದ ಸೂಕ್ತ ಪ್ರಾತಿನಿಧ್ಯ

ಕಳೆದ ವರ್ಷ ಒಂದು ಮಹತ್ವದ ಕ್ರಮದಲ್ಲಿ, 45 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ, ಸಪ್ತಶ್ರಂಗ್ ಗಡ್ ಟ್ರಸ್ಟ್ ಮಹಾರಾಷ್ಟ್ರದ ಶ್ರೀ ಸಪ್ತಶ್ರಂಗ್ ನಿವಾಸಿನಿ ದೇವಿ ದೇವಸ್ಥಾನದ ಮಂಡಳಿಯಲ್ಲಿ ಮಹಿಳಾ ಟ್ರಸ್ಟಿಯನ್ನು ನೇಮಿಸಿತು. ಐದು ವರ್ಷಗಳ ಹಿಂದೆ ಶನಿ ಶಿಂಗ್ನಾಪುರ ದೇವಾಲಯದ ಟ್ರಸ್ಟ್ ಬೋರ್ಡ್ ತನ್ನ ಮೊದಲ ಮಹಿಳಾ ಅಧ್ಯಕ್ಷರನ್ನು ನೇಮಿಸಿತು. ಆದರೆ ಭಾರತದ ಬಹುಪಾಲು ದೇವಾಲಯಗಳ … Continued