‘ದೇವಾಲಯಗಳು ಪಿಕ್ನಿಕ್ ಸ್ಪಾಟ್ ಅಲ್ಲ’: ಪಳನಿ ದೇವಸ್ಥಾನಕ್ಕೆ ಹಿಂದೂಯೇತರರ ಪ್ರವೇಶ ನಿರ್ಬಂಧಿಸುವಂತೆ ಮದ್ರಾಸ್‌ ಹೈಕೋರ್ಟ್ ಸೂಚನೆ

ಚೆನ್ನೈ: ತಮಿಳುನಾಡು ಸರ್ಕಾರ ಮತ್ತು ರಾಜ್ಯ ಹಿಂದೂ ಧಾರ್ಮಿಕ ಮತ್ತು ದತ್ತಿ (HR&CE) ಇಲಾಖೆಗೆ ನಿರ್ದೇಶನ ನೀಡಿರುವ ಮದ್ರಾಸ್ ಹೈಕೋರ್ಟ್ ಪಳನಿ ದೇವಸ್ಥಾನ ಮತ್ತು ಅದರ ಉಪ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವಂತೆ ಸೂಚನೆ ನೀಡಿದೆ. ಈ ಸ್ಥಳಗಳು “ಪಿಕ್ನಿಕ್ ಅಥವಾ ಪ್ರವಾಸಿ ತಾಣವಲ್ಲ” ಎಂದು ಒತ್ತಿಹೇಳಿರುವ ನ್ಯಾಯಮೂರ್ತಿ ಎಸ್. ಶ್ರೀಮತಿ ಅವರ ನೇತೃತ್ವದ ಪೀಠವು … Continued

ಮುಜರಾಯಿ ಇಲಾಖೆಗೆ ಸೇರದ ದೇವಸ್ಥಾನಗಳಿಗೂ ವ್ಯವಸ್ಥಾಪನಾ ಸಮಿತಿ ನೇಮಕಕ್ಕೆ ಮುಂದಾದ ಸರ್ಕಾರ : ಸ್ವರ್ಣವಲ್ಲೀ ಶ್ರೀಗಳ ವಿರೋಧ

ಶಿರಸಿ: ಮುಜರಾಯಿ ಇಲಾಖೆಗೆ ಸೇರದ ದೇವಸ್ಥಾನಗಳಿಗೂ ಸರ್ಕಾರ ವ್ಯವಸ್ಥಾಪನಾ ಸಮಿತಿ ನೇಮಕ ಮಾಡಲು ಮುಂದಾಗಿರುವುದನ್ನು ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ, ಹಿಂದೂ‌ ಮಹಾ ಮಂಡಳದ ಗೌರವಾಧ್ಯಕ್ಷರಾದ ಸ್ವರ್ಣವಲ್ಲೀ ಮಠದ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ಖಂಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾಧಾರಿತ … Continued

ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ಇನ್ಮುಂದೆ ಇವೆಲ್ಲವೂ ನಿಷೇಧ

ಬೆಂಗಳೂರು: ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ಆಡಳಿತ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ಈ ಹಿಂದಿನಿಂದ ನಡೆಸಿಕೊಂಡು ಬರುತ್ತಿರುವಂತ ರೂಢಿ ಸಂಪ್ರದಾಯಗಳನ್ನು ಮುಂದುವರೆಸಿಕೊಂಡು ಹೋಗಬೇಕು. ಅದರ ಹೊರತಾಗಿ ಜಯಂತಿಗಳನ್ನು ಆಚರಿಸುವಂತಿಲ್ಲ, ಭಾವಚಿತ್ರಗಳನ್ನು ಅಳವಡಿಸುವಂತಿಲ್ಲ ಎಂದು ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ ಹೊರಡಿಸಿದೆ. ಧಾರ್ಮಿಕ ದತ್ತಿ ಇಲಾಖೆ ( Department of Religious Endowments) ಆಯುಕ್ತರು ಹೊರಡಿಸಿದ ಸುತ್ತೋಲೆಯಲ್ಲಿ, … Continued

ಧ್ವನಿವರ್ಧಕ ಅಳವಡಿಕೆ: 300ಕ್ಕೂ ಹೆಚ್ಚು ಮಸೀದಿ, ಮಂದಿರ, ಇತರರಿಗೆ ನೋಟಿಸ್ ಜಾರಿ ಮಾಡಿದ ಬೆಂಗಳೂರು ಪೊಲೀಸರು

ಬೆಂಗಳೂರು: ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆ ಕುರಿತು ನಡೆಯುತ್ತಿರುವ ವಿವಾದದ ನಡುವೆಯೇ, ಬೆಂಗಳೂರು ಪೊಲೀಸರು ಗುರುವಾರ ಮಸೀದಿ, ದೇವಸ್ಥಾನಗಳು, ಚರ್ಚ್‌ಗಳು, ಪಬ್‌ಗಳು, ಬಾರ್‌ಗಳು ಸೇರಿದಂತೆ 300 ಕ್ಕೂ ಹೆಚ್ಚು ಸಂಸ್ಥೆಗಳಿಗೆ ಅನುಮತಿಸುವ ಡೆಸಿಬಲ್ ಮಟ್ಟದಲ್ಲಿ ಬಳಸುವಂತೆ ತಮ್ಮ ಧ್ವನಿವರ್ಧಕಗಳನ್ನು ನೋಟಿಸ್ ಕಳುಹಿಸಿದ್ದಾರೆ. ನಗರಾದ್ಯಂತ 301 ನೋಟಿಸ್‌ಗಳಲ್ಲಿ 59 ಪಬ್‌ಗಳು, ಬಾರ್‌ಗಳು ಮತ್ತು ರೆಸ್ಟೋರೆಂಟ್‌ಗಳಿಗೆ, 12 ಕೈಗಾರಿಕೆಗಳಿಗೆ, … Continued