ವೀಡಿಯೊ..| ಮರದ ತೊಗಟೆ ಕತ್ತರಿಸಿದ ಕೂಡಲೇ ಮರದಿಂದ ಕಾರಂಜಿಯಂತೆ ಚಿಮ್ಮಿತು ನೀರಿನ ಧಾರೆ…!

ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಅರಣ್ಯ ಇಲಾಖೆ ಅಧಿಕಾರಿಗಳು ಭಾರತೀಯ ಲಾರೆಲ್ ಮರದ ತೊಗಟೆಯನ್ನು ಕತ್ತರಿಸಿದ ನಂತರ ಕಾರಂಜಿಯಂತೆ ನೀರು ಚಿಮ್ಮಿದೆ. ಘಟನೆಯ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅನೇಕರ ಅಚ್ಚರಿಗೆ ಕಾರಣವಾಗಿದೆ. ಪಾಪಿಕೊಂಡ ರಾಷ್ಟ್ರೀಯ ಉದ್ಯಾನವನದಲ್ಲಿ ಬೇಸಿಗೆಯಲ್ಲಿ ಈ ಮರಗಳಲ್ಲಿ ನೀರು ಸಂಗ್ರಹವಾಗುತ್ತದೆ ಎಂದು ಅರಣ್ಯಾಧಿಕಾರಿಗಳು ಮರದ ತೊಗಟೆಯನ್ನು ಕತ್ತರಿಸಿದ್ದಾರೆ. ಕಿಂಟುಕೂರು … Continued