ಐಎಂಎಫ್ನಿಂದ ಭಾರತದ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಕೆ.ವಿ. ಸುಬ್ರಮಣಿಯಮ್ ವಜಾ
ನವದೆಹಲಿ: ಏಪ್ರಿಲ್ 30ರ ಆದೇಶದ ಪ್ರಕಾರ, ಅಂತಾರಾಷ್ಟ್ರೀಯ ಹಣಕಾಸು ನಿಧಿಯಲ್ಲಿ (IMF) ಕಾರ್ಯನಿರ್ವಾಹಕ ನಿರ್ದೇಶಕ (ಭಾರತ) ಡಾ. ಕೃಷ್ಣಮೂರ್ತಿ ಸುಬ್ರಮಣಿಯನ್ ಅವರ ಸೇವೆಗಳನ್ನು ಸರ್ಕಾರ ಅಧಿಕೃತವಾಗಿ ವಜಾಗೊಳಿಸಿದೆ. ಸಿಬ್ಬಂದಿ ಸಚಿವಾಲಯ ಹೊರಡಿಸಿದ ಹೇಳಿಕೆಯ ಮೂಲಕ ಶುಕ್ರವಾರ ಈ ಘೋಷಣೆ ಮಾಡಲಾಗಿದೆ. “ಅಂತಾರಾಷ್ಟ್ರೀಯ ಹಣಕಾಸು ನಿಧಿಯಲ್ಲಿ (ಭಾರತ) ಕಾರ್ಯನಿರ್ವಾಹಕ ನಿರ್ದೇಶಕ ಡಾ. ಕೃಷ್ಣಮೂರ್ತಿ ಸುಬ್ರಮಣಿಯನ್ ಅವರ ಸೇವೆಗಳನ್ನು … Continued