ಮುಕೇಶ ಅಂಬಾನಿ ಮನೆ ಸಮೀಪ ಕಾರಿನಲ್ಲಿ ಸ್ಫೋಟಕ: ಹೊಣೆ ಹೊತ್ತ ಜೈಶ್-ಉಲ್-ಹಿಂದ್ ಉಗ್ರ ಸಂಘಟನೆ

ಮುಂಬೈ: ರಿಲಯನ್ಸ್‌ ದಿಗ್ಗಜ ಮುಖೇಶ್ ಅಂಬಾನಿಯ ನಿವಾಸದ ಸಮೀಪ ಸ್ಫೋಟಕಗಳನ್ನು ಹೊಂದಿರುವ ವಾಹನ ಪತ್ತೆಯಾಗಿದ್ದ ಪ್ರಕರಣಕ್ಕೆ ಈಗ ಹೊಸ ತಿರುವು ಸಿಕ್ಕಿದೆ. ಉದ್ಯಮಿ ಮುಕೇಶ ಅಂಬಾನಿಯವರ ಮುಂಬೈ ನಿವಾಸದ ಬಳಿ ಸ್ಫೋಟಕಗಳನ್ನು ಇಟ್ಟಿರುವ ಬಗೆಗೆ ಜೈಶ್-ಉಲ್-ಹಿಂದ್ ಉಗ್ರ ಸಂಘಟನೆ ಜವಾಬ್ದಾರಿ ಹೊತ್ತಿದೆ. ಟೆಲಿಗ್ರಾಮ್ ಅಪ್ಲಿಕೇಶನ್‌ನ ಸಂದೇಶದ ಮೂಲಕ ಉಗ್ರ ಸಾಂಘಟನೆ ಸ್ಫೋಟಕಗಳನ್ನು ಇಟ್ಟಿದ್ದು ತಾವೇ ಎಂದು … Continued