ಭಾರತದಲ್ಲಿ ಭೀಕರ ದಾಳಿಗೆ ಸಂಚು ; ಪಾಕ್‌ ಐಎಸ್‌ಐ, ಬಾಂಗ್ಲಾದೇಶ ಭಯೋತ್ಪಾದಕ ಸಂಘಟನೆಗಳ ಜೊತೆ ನಂಟಿದ್ದ 8 ಜನರ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ (ISI) ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಸಂಘಟನೆಗಳ ಬೆಂಬಲದೊಂದಿಗೆ ಭಾರತದಲ್ಲಿ ಭೀಕರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಎಂಟು ಮಂದಿ ಶಂಕಿತರನ್ನು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ. ದೆಹಲಿಯ ಕೆಂಪು ಕೋಟೆ ಸೇರಿದಂತೆ ಪ್ರಮುಖ ಧಾರ್ಮಿಕ ಸ್ಥಳಗಳ ಮೇಲೆ ದಾಳಿ ನಡೆಸಲು ಇವರು ಯೋಜಿಸಿದ್ದರು ಎಂಬ ಆಘಾತಕಾರಿ ಮಾಹಿತಿ ಲಭ್ಯವಾಗಿದೆ. ತಮಿಳುನಾಡಿನ … Continued

ಮುಕೇಶ ಅಂಬಾನಿ ಮನೆ ಸಮೀಪ ಕಾರಿನಲ್ಲಿ ಸ್ಫೋಟಕ: ಹೊಣೆ ಹೊತ್ತ ಜೈಶ್-ಉಲ್-ಹಿಂದ್ ಉಗ್ರ ಸಂಘಟನೆ

ಮುಂಬೈ: ರಿಲಯನ್ಸ್‌ ದಿಗ್ಗಜ ಮುಖೇಶ್ ಅಂಬಾನಿಯ ನಿವಾಸದ ಸಮೀಪ ಸ್ಫೋಟಕಗಳನ್ನು ಹೊಂದಿರುವ ವಾಹನ ಪತ್ತೆಯಾಗಿದ್ದ ಪ್ರಕರಣಕ್ಕೆ ಈಗ ಹೊಸ ತಿರುವು ಸಿಕ್ಕಿದೆ. ಉದ್ಯಮಿ ಮುಕೇಶ ಅಂಬಾನಿಯವರ ಮುಂಬೈ ನಿವಾಸದ ಬಳಿ ಸ್ಫೋಟಕಗಳನ್ನು ಇಟ್ಟಿರುವ ಬಗೆಗೆ ಜೈಶ್-ಉಲ್-ಹಿಂದ್ ಉಗ್ರ ಸಂಘಟನೆ ಜವಾಬ್ದಾರಿ ಹೊತ್ತಿದೆ. ಟೆಲಿಗ್ರಾಮ್ ಅಪ್ಲಿಕೇಶನ್‌ನ ಸಂದೇಶದ ಮೂಲಕ ಉಗ್ರ ಸಾಂಘಟನೆ ಸ್ಫೋಟಕಗಳನ್ನು ಇಟ್ಟಿದ್ದು ತಾವೇ ಎಂದು … Continued