ಭೀಕರ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ‘ಐಎಸ್‌ಐ’ ಬೆಂಬಲಿತ ಉಗ್ರ ಜಾಲ ಭೇದಿಸಿದ ಪೊಲೀಸರು : 7 ಮಂದಿ ಕುಖ್ಯಾತರ ಬಂಧನ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲಿನ ಎನ್‌ಸಿಆರ್ (ರಾಷ್ಟ್ರೀಯ ರಾಜಧಾನಿ ವಲಯ) ಪ್ರದೇಶದಲ್ಲಿ ಭೀಕರ ಭಯೋತ್ಪಾದನಾ ದಾಳಿ ನಡೆಸಲು ಪಾಕಿಸ್ತಾನದ ಗುಪ್ತಚರ ಸಂಸ್ಥೆ ‘ಐಎಸ್‌ಐ’ (ISI) ಬೆಂಬಲದೊಂದಿಗೆ ರೂಪಿಸಲಾಗಿದ್ದ ಬೃಹತ್ ಅಂತಾರಾಷ್ಟ್ರೀಯ ಉಗ್ರ-ಅಪರಾಧ ಜಾಲವನ್ನು ದೆಹಲಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿರುವ ಗ್ಯಾಂಗ್‌ಸ್ಟರ್ ಕಮ್ ಉಗ್ರ ಶಹಜಾದ್ ಭಟ್ಟಿ ಮತ್ತು ಆತನ ಸಹಚರ … Continued

ದೆಹಲಿ, ಮುಂಬೈ ಸೇರಿದಂತೆ ಹಲವೆಡೆ ದಾಳಿಗೆ ಸಂಚು ; ಐಎಸ್‌ಐ-ದಾವೂದ್ ನಂಟಿದ್ದ 9 ಶಂಕಿತ ಉಗ್ರರ ಬಂಧನ

ನವದೆಹಲಿ : ದೆಹಲಿ ಪೊಲೀಸ್ ವಿಶೇಷ ಘಟಕದ (Special Cell) ಭರ್ಜರಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಇಂಟರ್-ಸರ್ವಿಸಸ್ ಇಂಟೆಲಿಜೆನ್ಸ್ (ISI) ಮತ್ತು ತಲೆಮರೆಸಿಕೊಂಡಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಜೊತೆ ನಂಟು ಹೊಂದಿದ್ದ ಒಂಬತ್ತು ಮಂದಿ ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ದೆಹಲಿ, ಮುಂಬೈ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಭೀಕರ ದಾಳಿ ನಡೆಸಲು ಸಂಚು ರೂಪಿಸಿದ್ದ ಈ … Continued

ದೆಹಲಿ ಸ್ಫೋಟ “ಘೋರ ಭಯೋತ್ಪಾದಕ ದಾಳಿ”: ಪ್ರಮುಖ ಭದ್ರತಾ ಸಭೆಯ ನಂತರ ಕೇಂದ್ರದ ಹೇಳಿಕೆ

ನವದೆಹಲಿ: ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಸಂಜೆ ಸಂಭವಿಸಿದ ಭಯೋತ್ಪಾದಕ ಘಟನೆಯಲ್ಲಿ ಪ್ರಾಣ ಕಳೆದುಕೊಂಡಿರುವವರ ಬಗ್ಗೆ ಕೇಂದ್ರ ಸಂಪುಟವು ಬುಧವಾರ ತೀವ್ರ ದುಃಖ ವ್ಯಕ್ತಪಡಿಸಿದೆ. ಈ ಘಟನೆಯಲ್ಲಿ ನಿಧಾನವಾಗಿ ಚಲಿಸುತ್ತಿದ್ದ ಹ್ಯುಂಡೈ ಐ20 (Hyundai i20) ಕಾರಿನಲ್ಲಿ ಪ್ರಬಲ ಸ್ಫೋಟ ಸಂಭವಿಸಿ 12 ಜನರು ಸಾವಿಗೀಡಾಗಿ ಹಲವರು ಗಾಯಗೊಂಡಿದ್ದರು. ಈ ಸ್ಫೋಟವು … Continued

“ವೈಟ್ ಕಾಲರ್” ಭಯೋತ್ಪಾದನಾ ಜಾಲ ಪತ್ತೆ ; ಕಾಶ್ಮೀರದ ವೈದ್ಯನ ಫರೀದಾಬಾದ್‌ ಬಾಡಿಗೆ ಮನೆಯಲ್ಲಿ 2500 ಕೆಜಿ ಸ್ಫೋಟಕ ವಶ…!

ಫರಿದಾಬಾದ್: ಕೆಲವು ಗಂಟೆಗಳ 350 ಕೆ.ಜಿ. ಸ್ಫೋಟಕಗಳು ಮತ್ತು ಹಲವು ಶಸ್ತ್ರಾಸ್ತ್ರಗಳನ್ನು ಬಾಡಿಗೆ ಮನೆಯೊಂದರಿಂದ ವಶಪಡಿಸಿಕೊಂಡ ಬೆನ್ನಲ್ಲೇ, ಹರಿಯಾಣದ ಫರಿದಾಬಾದ್‌ನಲ್ಲಿ ಮತ್ತೊಂದು ಮನೆಯಿಂದ ಬರೋಬ್ಬರಿ 2,563 ಕೆ.ಜಿ. ಯಷ್ಟು ಸ್ಫೋಟಕಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಮನೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ವೈದ್ಯರಾದ ಡಾ. ಮುಜಮ್ಮಿಲ್ ಶಕೀಲ್ ಎಂಬಾತ ಬಾಡಿಗೆಗೆ ಪಡೆದಿದ್ದ. ಉಗ್ರಗಾಮಿತನಕ್ಕೆ ಒಳಗಾದ ವೃತ್ತಿಪರರನ್ನು … Continued