ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?

ಶ್ರೀನಗರ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಹತ್ಯಾಕಾಂಡ (ಏಪ್ರಿಲ್ 22, 2025) ನಡೆದು ಇಂದಿಗೆ  ಒಂದು ವರ್ಷ. 26 ಅಮಾಯಕರ ಜೀವ ಬಲಿಪಡೆದ ಈ ದಾಳಿಯ ತನಿಖೆಯು ಈಗ ಕೇವಲ ಸ್ಥಳೀಯ ಕಾರ್ಯಾಚರಣೆಯಾಗಿ ಉಳಿದಿಲ್ಲ; ಬದಲಿಗೆ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಯಲಿಗೆಳೆದಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನೇತೃತ್ವದಲ್ಲಿ ನಡೆದ ಈ ತನಿಖೆಯು … Continued

ವೀಡಿಯೊ | ಕೆಂಪುಕೋಟೆಯಿಂದ ಕಾಶ್ಮೀರದ ಕಾಡುಗಳವರೆಗೂ ಭಾರತದ ಮೇಲೆ ದಾಳಿ ಮಾಡಿದ್ದೇವೆ ; ಭಯೋತ್ಪಾದನೆ ಬೆಂಬಲಿಸಿ ಪಾಕ್‌ ನಾಯಕನ ಹೇಳಿಕೆ

ನವದೆಹಲಿ : ದೆಹಲಿಯ ಕೆಂಪುಕೋಟೆ ಬಳಿ ನಡೆದ ಮಾರಣಾಂತಿಕ ದಾಳಿಯ ಒಂದು ವಾರದ ನಂತರ, ಪಾಕಿಸ್ತಾನದ ರಾಜಕಾರಣಿ ಚೌಧರಿ ಅನ್ವರುಲ್ ಹಕ್ ಗಡಿಯಾಚೆಗಿನ ಭಯೋತ್ಪಾದನೆಯಲ್ಲಿ ಪಾಕಿಸ್ತಾನದ ಪಾತ್ರವನ್ನು ಒಪ್ಪಿಕೊಂಡಿರುವ ಹೇಳಿಕೆ ನೀಡಿದ್ದಾರೆ. “ಕೆಂಪುಕೋಟೆಯಿಂದ ಕಾಶ್ಮೀರದ ಕಾಡುಗಳವರೆಗೆ ನಾವು ಭಾರತವನ್ನು ಹೊಡೆದಿದ್ದೇವೆ” ಎಂದು ಆತ ಹೇಳಿದ್ದಾರೆ. ಹಕ್ ಹೇಳಿಕೆಗಳು ನವೆಂಬರ್ 10 ರಂದು ಕೆಂಪು ಕೋಟೆ ಮೆಟ್ರೋ … Continued