ಉಗ್ರರಿಗೆ ಬೆಂಬಲ ನೀಡೋದು ನಿಲ್ಲುವವರೆಗೂ ಸಿಂಧು ಜಲ ಒಪ್ಪಂದ ಅಮಾನತಿನಲ್ಲೇ ಇರಲಿದೆ : ಪಾಕ್‌ಗೆ ಭಾರತದ ಖಡಕ್ ಸಂದೇಶ

ನವದೆಹಲಿ: ಪಾಕಿಸ್ತಾನದ ತೀವ್ರ ಆಕ್ಷೇಪಗಳ ನಡುವೆಯೂ ಸಿಂಧು ಜಲ ಒಪ್ಪಂದ (Indus Waters Treaty – IWT) ಕುರಿತಂತೆ ಭಾರತದ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಭಾರತ ಸರ್ಕಾರ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಗಡಿ ದಾಟಿ ಉಗ್ರ ಚಟುವಟಿಕೆಗಳಿಗೆ ಪಾಕಿಸ್ತಾನ ನೀಡುತ್ತಿರುವ ನಿರಂತರ ಬೆಂಬಲವೇ ಈ ನಿರ್ಧಾರಕ್ಕೆ ಕಾರಣವಾಗಿದ್ದು, ಆ ಬೆಂಬಲವನ್ನು ವಿಶ್ವಾಸಾರ್ಹವಾಗಿ ಮತ್ತು ಶಾಶ್ವತವಾಗಿ … Continued

ಪಾಕ್‌ ಕ್ರಿಕೆಟ್‌ ತಂಡದ ಮಾಜಿ ವೇಗಿ ಶೋಯೆಬ್ ಅಖ್ತರ್ ಅಣ್ಣನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿ ; ವಿಡಿಯೋ ವೈರಲ್‌

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್ ಅವರ ಹಿರಿಯ ಸಹೋದರ ಶಾಹಿದ್ ಅಖ್ತರ್ ಅವರ ಅಂತ್ಯಕ್ರಿಯೆಯಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ (LeT) ಮತ್ತು ಅದರ ರಾಜಕೀಯ ಮುಖವಾಣಿ ಪಾಕಿಸ್ತಾನ್ ಮರ್ಕಝಿ ಮುಸ್ಲಿಂ ಲೀಗ್ (PMML) ನಾಯಕರು ಅಲ್ಲಿ ಕಾಣಿಸಿಕೊಂಡಿರುವುದು ಪಾಕಿಸ್ತಾನದಲ್ಲಿ ಉಗ್ರರಿಗೆ ಸುರಕ್ಷಿತ ಆಶ್ರಯ ದೊರೆಯುತ್ತಿದೆ ಎಂಬ ಆತಂಕವನ್ನು ಮತ್ತೊಮ್ಮೆ ಹೆಚ್ಚಿಸಿದೆ. … Continued

ಪಾಕಿಸ್ತಾನದಲ್ಲಿ ಈಗಲೂ ಭಾರತ ವಿರೋಧಿ ಭಯೋತ್ಪಾದನಾ ಸಂಘಟನೆಗಳು ಸಕ್ರಿಯ : ಅಮೆರಿಕ ವರದಿ

ವಾಷಿಂಗ್ಟನ್: ಭಾರತ ಮತ್ತು ಕಾಶ್ಮೀರದಲ್ಲಿ ಸಾಂತಿ ಉಂಟು ಮಾಡುವ ಭಯೋತ್ಪಾದನಾ ಸಂಘಟನೆಗಳು ಸೇರಿದಂತೆ ಹಲವಾರು ಭಯೋತ್ಪಾದನಾ ಗುಂಪುಗಳಿಗೆ ಪಾಕಿಸ್ತಾನವು ಇಂದಿಗೂ ಆಶ್ರಯ ನೀಡುತ್ತಲೇ ಇದೆ ಎಂದು ಅಮೆರಿಕದ ಕಾಂಗ್ರೆಸ್ ಸಂಶೋಧನಾ ಸಂಸ್ಥೆಯ (CRS) ವರದಿ ಬಹಿರಂಗಪಡಿಸಿದೆ. ಪಾಕಿಸ್ತಾನ ಸರ್ಕಾರವು ಹಲವು ವರ್ಷಗಳಿಂದ ಸೇನಾ ಕಾರ್ಯಾಚರಣೆ ಮತ್ತು ನೀತಿಗಳನ್ನು ಜಾರಿಗೊಳಿಸಿದ್ದರೂ, ಉಗ್ರಗಾಮಿ ಗುಂಪುಗಳು ಅಲ್ಲಿನ ಮಣ್ಣಿನಲ್ಲಿ ಸಕ್ರಿಯವಾಗಿ … Continued

ಜಮ್ಮು ಜೈಲಿಂದ ತಪ್ಪಿಸಿಕೊಳ್ಳಲು ನಡೆಸಿದ ವಿಫಲ ಯತ್ನ, ನಂತರ ಹೊಡೆತ ತಿಂದಿದ್ದನ್ನು ನೆನಪಿಸಿಕೊಂಡ ಮೋಸ್ಟ್‌ ವಾಂಟೆಡ್‌ ಭಯೋತ್ಪಾದಕ

ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಜೈಶ್-ಎ-ಮೊಹಮ್ಮದ್ (JeM) ನ ಮುಖ್ಯಸ್ಥ ಮಸೂದ್ ಅಜರ್, 1990 ರ ದಶಕದಲ್ಲಿ ಜಮ್ಮು ಮತ್ತು ಕಾಶ್ಮೀರದ ಜೈಲಿನಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿ ತಾನು ಅದಕ್ಕೆ ದೊಡ್ಡ ಬೆಲೆ ತೆರಬೇಕಾಯಿತು ಎಂದು ಒಪ್ಪಿಕೊಂಡಿದ್ದಾನೆ. ಪಾಕಿಸ್ತಾನದಲ್ಲಿ ನಡೆದ ಒಂದು ಕಾರ್ಯಕ್ರಮದ ಆಡಿಯೋ ಕ್ಲಿಪ್‌ನಲ್ಲಿ ಆತ ಜೈಲಿನಲ್ಲಿ ಸುರಂಗ ತೋಡಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿ ವಿಫಲವಾಗಿದ್ದರ ಬಗ್ಗೆ … Continued

ವೀಡಿಯೊ..| ಭಾರತದ ದಾಳಿಯಲ್ಲಿ ಸತ್ತ ಭಯೋತ್ಪಾದಕರಿಗೆ ಗೌರವ ಸೂಚಿಸಲು ಆದೇಶಿಸಿದ್ದ ಪಾಕ್‌ ಸೇನಾ ಮುಖ್ಯಸ್ಥ ; ಜೆಇಎಂ ಪ್ರಮುಖನ ಹೇಳಿಕೆಯಿಂದ ಪಾಕಿಸ್ತಾನದ ಸುಳ್ಳಾಟ ಬಯಲು…!

ಭಾರತದ ‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಾಚರಣೆ ವೇಳೆ ಪಾಕಿಸ್ತಾನದ ಬಹಾವಲ್ಪುರದ ತನ್ನ ಶಿಬಿರದಲ್ಲಿ ಸಂಭವಿಸಿದ ಹಾನಿಯನ್ನು ಜೈಶ್-ಎ-ಮೊಹಮ್ಮದ್ (ಜೆಇಎಂ) ಕಮಾಂಡರ್ ಒಪ್ಪಿಕೊಂಡ ಕೆಲವು ದಿನಗಳ ನಂತರ, ಅದೇ ಭಯೋತ್ಪಾದಕ ಸಂಘಟನೆಯ ಕಮಾಂಡರ್‌ನ ಮತ್ತೊಂದು ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ಅದರಲ್ಲಿ ಆತ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಭಾರತದ ಕಾರ್ಯಾಚರಣೆಯಲ್ಲಿ ಕೊಲ್ಲಲ್ಪಟ್ಟ … Continued

ದೇಶಭಕ್ತನಾಗುವುದು ಅಷ್ಟು ಕಷ್ಟವೇ?: ಕಾಂಗ್ರೆಸ್ ನಾಯಕರಿಗೆ ಕುಟುಕಿದ ಮಾಜಿ ಸಚಿವ ಸಲ್ಮಾನ್ ಖುರ್ಷಿದ್…!

ನವದೆಹಲಿ: ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂಧೂರ ನಂತರ ಪಾಲುದಾರ ರಾಷ್ಟ್ರಗಳಿಗೆ ತೆರಳಿರುವ ಸರ್ವಪಕ್ಷಗಳ ನಿಯೋಗದ ಸದಸ್ಯರಾಗಿರುವ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್, ತಮ್ಮ ಪಕ್ಷ ಕಾಂಗ್ರೆಸ್‌ ಸೇರಿದಂತೆ ಟೀಕಾಕಾರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ, “ಭಯೋತ್ಪಾದನೆಯ ವಿರುದ್ಧದ ಕಾರ್ಯಾಚರಣೆಯಲ್ಲಿ, ಜಗತ್ತಿಗೆ ಭಾರತದ ಸಂದೇಶವನ್ನು ಹೇಳುವುದರ ಬಗ್ಗೆಯೂ ಜನರು ರಾಜಕೀಯ ನಿಷ್ಠೆಯನ್ನು ಲೆಕ್ಕ … Continued

ಪಹಲ್ಗಾಮ್‌ ದಾಳಿ | ಪಾಕ್ ಬೆಂಬಲಿಸಿದ್ದ ಟರ್ಕಿಗೆ ದೊಡ್ಡ ಹೊಡೆತ ನೀಡಿದ ಭಾರತ : ಸೆಲೆಬಿ ಏರ್‌ಪೋರ್ಟ್‌ ಸರ್ವೀಸಸ್‌ ಗೆ ಭದ್ರತಾ ಅನುಮತಿ ರದ್ದು…

ನವದೆಹಲಿ: ಪಹಲ್ಗಾಮ್‌ ಭಯೋತ್ಪಾದಕ ದಾಳಿಯ (Pahalgam Attack) ನಂಥರ ಪಾಕಿಸ್ತಾನಕ್ಕೆ ಬೆಂಬಲ ನೀಡಿರುವ ಟರ್ಕಿಗೆ ಭಾರತ ದೊಡ್ಡ ಹೊಡೆತ ನೀಡಿದೆ. ವಿಮಾನ ನಿಲ್ದಾಣದಲ್ಲಿ ಗ್ರೌಂಡ್‌ ಹ್ಯಾಂಡ್ಲಿಂಗ್‌ ಸೇವೆಯನ್ನು ನೀಡುತ್ತಿದ್ದ ಟರ್ಕಿ ಮೂಲದ ಸೆಲೆಬಿ ಏರ್‌ಪೋರ್ಟ್‌ ಇಂಡಿಯಾ ಸರ್ವೀಸ್‌ (Celebi Airport Services India) ಕಂಪನಿಗೆ ಕೊಟ್ಟಿದ್ದ ಅನುಮೋದನೆಯನ್ನು ಕೇಂದ್ರ ಸರ್ಕಾರ ರದ್ದುಪಡಿಸಿದೆ. ಟರ್ಕಿ ಮೂಲದ ಸೆಲೆಬಿ … Continued

ಆಪರೇಷನ್ ಸಿಂಧೂರ | ಪಹಲ್ಗಾಮ್‌, ಪುಲ್ವಾಮಾ, ಪಠಾಣಕೋಟ್, ಮುಂಬೈ…ಅನೇಕ ಭಯೋತ್ಪಾದಕ ದಾಳಿಗಳಿಗೆ ಭಾರತ ಸೇಡು ತೀರಿಸಿಕೊಂಡಿದ್ದು ಹೇಗೆ..?

ನವದೆಹಲಿ: 26/11 ಮುಂಬೈ ದಾಳಿಯಿಂದ ಹಿಡಿದು 2024 ರ ಗುಲ್ಮಾರ್ಗ್ ದಾಳಿ, ಪಹಲ್ಗಾಮ್ ಭಯೋತ್ಪಾದಕ ದಾಳಿಯವರೆಗಿನ ಪಾಕಿಸ್ತಾನದ ಭಯೋತ್ಪಾದಕ ತರಬೇತಿ ಸ್ಥಳಗಳನ್ನು ಭಾರತವು ಗುರಿಯಾಗಿಸಿ ದಾಳಿ ಮಾಡಿದೆ, ಈ ಸ್ಥಳಗಳಲ್ಲಿಯೇ ಹಲವಾರು ದಾಳಿಗಳನ್ನು ಯೋಜಿಸಲಾಗಿದೆ ಮತ್ತು ಕಾರ್ಯಗತಗೊಳಿಸಲಾಗಿದೆ ಎಂಬ ಮಾಹಿತಿ ಆದಾರದ ಮೇಲೆ ಈ ಸ್ಥಳಗಳ ಮೇಲೆ ಭಾರತದ ಸೈನ್ಯ ವಾಯು ದಾಳಿ ನಡೆಸಿದೆ. ಆಪರೇಷನ್ … Continued

ವೀಡಿಯೊ..| ಭಯೋತ್ಪಾದಕರಿಗೆ, ಹಿಂದಿದ್ದವರಿಗೆ ಭಾರತದ ಖಡಕ್‌ ವಾರ್ನಿಂಗ್‌ ಜಗತ್ತಿಗೆ ಗೊತ್ತಾಗಲೆಂದು ಇಂಗ್ಲಿಷಿಗೆ ಭಾಷಣ ಬದಲಾಯಿಸಿದ ಪ್ರಧಾನಿ ಮೋದಿ

ನವದೆಹಲಿ: ಪಹಲ್ಗಾಮ್ ದಾಳಿಕೋರರಿಗೆ ಪ್ರಧಾನಿ ಮೋದಿ ಖಡಕ್‌ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಬಿಹಾರದ ಮಧುಬನಿಯಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಯೋತ್ಪಾದನೆಯ ವಿರುದ್ಧ ಭಾರತದ ಹೋರಾಟದ ಬಲವಾದ ಸಂದೇಶವನ್ನು ಸಾರ್ವಜನಿಕ ವೇದಿಕೆಯಿಂದ ಇಡೀ ಜಗತ್ತಿಗೆ ರವಾನಿಸಲು ಹಿಂದಿಯಲ್ಲಿ ಮಾತನಾಡುತ್ತಿದ್ದ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಇಂಗ್ಲಿಷ್‌ಗೆ ಬದಲಾಯಿಸಿಕೊಂಡರು. “ಬಿಹಾರದ ಮಣ್ಣಿನಿಂದ, ನಾನು … Continued

ಪಹಲ್ಗಾಮ್‌ ದಾಳಿ | ಭಾರತದ ರಾಜತಾಂತ್ರಿಕ ಯುದ್ಧ: ಪಾಕ್‌ ಗೆ ನೀರುಣಿಸುವ ʼಸಿಂಧೂ ಜಲ ಒಪ್ಪಂದʼ ರದ್ದು ; ಪಾಕ್ ಪ್ರಜೆಗಳಿಗೆ ದೇಶ ತೊರೆಯಲು ಸೂಚನೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ತನಿಖೆಯಲ್ಲಿ “ಗಡಿಯಾಚೆಗಿನ ಸಂಪರ್ಕ” ದ ಬಗ್ಗೆ ರಾಷ್ಟ್ರೀಯ ಭದ್ರತೆಯ ಕುರಿತಾದ ದೇಶದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಭದ್ರತೆಯ ಕುರಿತಾದ ಸಂಪುಟ ಸಮಿತಿ (CCS) ಪಾಕಿಸ್ತಾನದ ವಿರುದ್ಧ ಕೆಲವು ಕಠಿಣ ಮತ್ತು ಶಿಕ್ಷಾರ್ಹ ಕ್ರಮಗಳನ್ನು ತೆಗೆದುಕೊಂಡಿದೆ. ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭೀಕರ ಭಯೋತ್ಪಾದಕ … Continued