ಐಸಿಸ್ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದ ಆರೋಪದಲ್ಲಿ ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದೊಂದಿಗೆ ನಂಟು ಹೊಂದಿರುವ 4 ಮಂದಿ ಬಂಧನ

ನವದೆಹಲಿ: ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳವು ಉತ್ತರ ಪ್ರದೇಶದ ವಿವಿಧ ಭಾಗಗಳಿಂದ ಆರು ಶಂಕಿತ ಐಸಿಸ್ ಕಾರ್ಯಕರ್ತರನ್ನು ಬಂಧಿಸಿದೆ. ಆರು ಮಂದಿಯಲ್ಲಿ ನಾಲ್ವರನ್ನು ರಕೀಬ್ ಇನಾಮ್, ನಾವೇದ್ ಸಿದ್ದಿಕಿ, ಮೊಹಮ್ಮದ್ ನೋಮನ್ ಮತ್ತು ಮೊಹಮ್ಮದ್ ನಾಜಿಮ್ ಎಂದು ಗುರುತಿಸಲಾಗಿದೆ. ಎಲ್ಲಾ ಬಂಧಿತ ಆರೋಪಿಗಳು ಅಲಿಗಢ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘಟನೆ(SAMU)ಯೊಂದಿಗೆ ಸಂಬಂಧ ಹೊಂದಿದ್ದಾರೆ ಮತ್ತು ಅಲಿಗಢ … Continued

ರಷ್ಯಾ ಅಧ್ಯಕ್ಷ ಪುತಿನ್ ಹತ್ಯೆ ಯತ್ನದಿಂದ ಹಿಡಿದು ʼಭಯಾನಕ ಹವಾಮಾನ ಘಟನೆʼಗಳ ವರೆಗೆ : 2024ರ ಬಗ್ಗೆ ಬಾಬಾ ವಂಗಾ ನುಡಿದ ಭಯಾನಕ ಭವಿಷ್ಯವಾಣಿಗಳು…

ಸಾಮಾನ್ಯವಾಗಿ ಬಾಬಾ ವಂಗಾ ಎಂದು ಕರೆಯಲ್ಪಡುವ ಬಲ್ಗೇರಿಯನ್ ಅತೀಂದ್ರಿಯ ಮಹಿಳೆ ವಂಜೆಲಿಯಾ ಪಾಂಡೆವಾ ಗುಶ್ಟೆರೋವಾ ಅವರು 26 ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ, ಆದರೆ ಅವರ ಭವಿಷ್ಯವಾಣಿಗಳು ಅನೇಕ ನಿಜವಾಗುತ್ತ ಬಂದಿದೆ ಎಂದು ಹೇಳಲಾಗುತ್ತದೆ, ಆದರೂ ಇದನ್ನು ಪರಿಶೀಲಿಸಲು ಯಾವುದೇ ಪುರಾವೆಗಳಿಲ್ಲ. ವಂಗಾ ಭವಿಷ್ಯವನ್ನು ಊಹಿಸುವ ಅಸಾಧಾರಣ ಸಾಮರ್ಥ್ಯವನ್ನು ಹೊಂದಿದ್ದರು ಎಂದು ನಂಬಲಾಗಿದೆ, ಅವರನ್ನು “ನಾಸ್ಟ್ರಾಡಾಮಸ್ ಆಫ್ … Continued

ಲಷ್ಕರ್-ಎ-ಜಬ್ಬಾರ್ ಭಯೋತ್ಪಾದಕ ಸಂಘಟನೆ ಸಂಸ್ಥಾಪಕ, ಮಸೂದ್ ಅಜರ್ ಆಪ್ತ ದಾವೂದ್ ಮಲಿಕ್ ಪಾಕಿಸ್ತಾನದಲ್ಲಿ ಹತ್ಯೆ: ವರದಿ

ಇಸ್ಲಾಮಾಬಾದ್‌ :  ಭಾರತ ವಿರೋಧಿ ಭಯೋತ್ಪಾದನಾ ಕಾರ್ಯಾಚರಣೆಗೆ ಮತ್ತೊಂದು ದೊಡ್ಡ ಹೊಡೆತವಾಗಿ, ಲಷ್ಕರ್-ಎ-ಜಬ್ಬಾರ್ ಭಯೋತ್ಪಾದಕ ಸಂಘಟನೆಯ ಸಂಸ್ಥಾಪಕ ಮತ್ತು ಭಾರತದ ʼಮೋಸ್ಟ್‌ ವಾಂಟೆಡ್ʼ ಭಯೋತ್ಪಾದಕ ಮಸೂದ್ ಅಜರ್‌ನ ಆಪ್ತ ಸಹಾಯಕ ದಾವೂದ್ ಮಲಿಕ್ ಎಂಬಾತ ಪಾಕಿಸ್ತಾನದ ಉತ್ತರ ವಜೀರಿಸ್ತಾನ್‌ನಲ್ಲಿ ಅಪರಿಚಿತ ಬಂದೂಕುಧಾರಿಗಳಿಂದ ಹತ್ಯೆಗೀಡಾಗಿದ್ದಾನೆ ಎಂದು ವರದಿಗಳು ತಿಳಿಸಿವೆ. ಡಾನ್ ವರದಿಯ ಪ್ರಕಾರ, ಶುಕ್ರವಾರ ಉತ್ತರ ವಜಿರಿಸ್ತಾನ್ … Continued

ಗಡಿಯಾಚೆಗಿನ ಭಯೋತ್ಪಾದನೆ ಖಂಡಿಸಿದ ಭಾರತ-ಅಮೆರಿಕ : ತನ್ನ ನೆಲದಲ್ಲಿ ಭಯೋತ್ಪಾದನೆಗೆ ಆಶ್ರಯ ನಿರಾಕರಿಸಲು ಪಾಕಿಸ್ತಾನಕ್ಕೆ ಕರೆ

ಅಮೆರಿಕ ಮತ್ತು ಭಾರತ ಗಡಿಯಾಚೆಗಿನ ಭಯೋತ್ಪಾದನೆ ಮತ್ತು ಭಯೋತ್ಪಾದಕರ ಪ್ರಾಕ್ಸಿಗಳ ಬಳಕೆಯನ್ನು ಬಲವಾಗಿ ಖಂಡಿಸಿವೆ ಮತ್ತು ತನ್ನ ನಿಯಂತ್ರಣದಲ್ಲಿರುವ ಯಾವುದೇ ಪ್ರದೇಶವನ್ನು ಭಯೋತ್ಪಾದಕ ದಾಳಿಗೆ ಬಳಸದಂತೆ ಖಚಿತಪಡಿಸಿಕೊಳ್ಳಲು ತಕ್ಷಣ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನಕ್ಕೆ ಕರೆ ನೀಡಿದೆ ಎಂದು ಅಮೆರಿಕ-ಭಾರತ ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ. ಅಲ್-ಖೈದಾ, ಐಸಿಸ್/ದಾಯೆಶ್, ಲಷ್ಕರ್ ಇ ತಯ್ಯಿಬಾ (ಎಲ್‌ಇಟಿ), ಜೈಶ್-ಎ-ಮೊಹಮ್ಮದ್ (ಜೆಇಎಂ) ಮತ್ತು … Continued

ಅಪರಾಧ ಕೃತ್ಯ, ಭಯೋತ್ಪಾದನೆ-ಭಾರತಕ್ಕೆ ಪ್ರಯಾಣಿಸುವಾಗ ‘ಹೆಚ್ಚಿನ ಎಚ್ಚರಿಕೆ’ ವಹಿಸಲು ತನ್ನ ನಾಗರಿಕರಿಗೆ ಸೂಚಿಸಿದ ಅಮೆರಿಕ

ವಾಷಿಂಗ್ಟನ್‌: ‘ಅಪರಾಧ ಪ್ರಕರಣಗಳು ಮತ್ತು ಭಯೋತ್ಪಾದನೆ’ಯಿಂದಾಗಿ ಭಾರತಕ್ಕೆ ಪ್ರಯಾಣಿಸುವಾಗ ‘ಹೆಚ್ಚಿನ ಎಚ್ಚರಿಕೆ’ ವಹಿಸುವಂತೆ ಶುಕ್ರವಾರ ಅಮೆರಿಕ ತನ್ನ ನಾಗರಿಕರಿಗೆ ಸೂಚಿಸಿದ್ದು, ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ಪ್ರಯಾಣಿಸದಂತೆ ಸೂಚಿಸಿದೆ. ಶುಕ್ರವಾರ ಹೊರಡಿಸಲಾದ ಹೊಸ ಪ್ರಯಾಣ ಸಲಹೆಯಲ್ಲಿ, ಅಮೆರಿಕದ ಸ್ಟೇಟ್ ಡಿಪಾರ್ಟ್ಮೆಂಟ್ ಭಾರತ ಪ್ರಯಾಣ ಸಲಹಾ ಮಟ್ಟವನ್ನು ಪ್ರಮಾಣದಲ್ಲಿ 2 ಕ್ಕೆ ಇಳಿಸಿತು ಮತ್ತು ಒಂದರಿಂದ … Continued

ವಿಶ್ವಸಂಸ್ಥೆ ಮಾಹಿತಿ.. ಭಾರತಕ್ಕೆ ಆತಂಕ

ಜಾಗತಿಕ ಭಯೋತ್ಪಾದಕ ಸಮೂಹ ಐಎಸ್‍ಐ ಮತ್ತು ಇಸ್ಲಾಮಿಕ್ ಸ್ಟೇಟ್ ಇನ್ ಇರಾಕ್ ಮತ್ತು ಲೆವೆಂಟ್- ಖೋರಾಸಾನ್ಸ್ (ಐಎಸ್‍ಐಎಲ್-ಕೆ) ನಾಯಕ ಶಿಹಾಬ್ ಅಲ್-ಮುಹಾಜಿರ್ ಭಾರತದಲ್ಲಿ ಉಗ್ರ ಕಾರ್ಯಾಚರಣೆಗಳ ಮುಖ್ಯಸ್ಥನಾಗಿ ನೇಮಕಗೊಂಡಿದ್ದಾನೆ ಎಂದು ವಿಶ್ವಸಂಸ್ಥೆ ಹೇಳಿದೆ. ಈ ಹಿಂದಿನ ಹಕ್ಕಾನಿ ನೆಟ್‍ವರ್ಕ್‍ನೊಂದಿಗೆ ಶಿಹಾಬ್ ಅಲ್-ಮುಹಾಜಿರ್ ಸಂಬಂಧ ಹೊಂದಿರಬಹುದು ಎಂದು ವಿಶ್ವಸಂಸ್ಥೆ ಹೇಳಿದ್ದು, ಈತ ಭಾರತ ಸೇರಿದಂತೆ ಅಫ್ಘಾನಿಸ್ತಾನ, ಬಾಂಗ್ಲಾದೇಶ, … Continued