ಕಾಶ್ಮೀರ ; ಇಬ್ಬರು ಗ್ರಾಮ ರಕ್ಷಣಾ ಸಿಬ್ಬಂದಿ ಅಪಹರಿಸಿ ಹತ್ಯೆ ಮಾಡಿದ ಭಯೋತ್ಪಾದಕರು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಇಬ್ಬರು ಗ್ರಾಮ ರಕ್ಷಣಾ ಸಿಬ್ಬಂದಿಯನ್ನು ಉಗ್ರಗಾಮಿಗಳು ಅಪಹರಿಸಿ ಹತ್ಯೆಗೈದಿದ್ದಾರೆ. ಶ್ರೀನಗರದ ಭಾನುವಾರ ಮಾರುಕಟ್ಟೆಯೊಂದರಲ್ಲಿ ಗ್ರೆನೇಡ್ ದಾಳಿಯಲ್ಲಿ ಕನಿಷ್ಠ 12 ಜನರು ಗಾಯಗೊಂಡ ಕೆಲವು ದಿನಗಳ ನಂತರ ಈ ಘಟನೆ ನಡೆದಿದೆ. ನಜೀರ್ ಅಹ್ಮದ್ ಮತ್ತು ಕುಲದೀಪಕುಮಾರ ಎಂಬವರನ್ನು ಗುರುವಾರ ಅಧ್ವಾರಿಯ ಮುಂಜ್ಲಾ ಧಾರ್ ಅರಣ್ಯದಿಂದ ಅಪಹರಿಸಿ ನಂತರ … Continued

ಕಾಶ್ಮೀರದ ಕಥುವಾದಲ್ಲಿ ಸೇನಾ ವಾಹನದ ಮೇಲೆ ಭಯೋತ್ಪಾದಕರ ಹೊಂಚುದಾಳಿ : 4 ಸೈನಿಕರು ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ದೂರದ ಮಚೇಡಿ ಪ್ರದೇಶದಲ್ಲಿ ಸೋಮವಾರ ಮಧ್ಯಾಹ್ನ ಸೇನಾ ಬೆಂಗಾವಲು ಪಡೆಯ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ ಪರಿಣಾಮ ನಾಲ್ವರು ಸೇನಾ ಸಿಬ್ಬಂದಿ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಕಥುವಾದಿಂದ ಸುಮಾರು 150 ಕಿ.ಮೀ ದೂರದಲ್ಲಿ ದಾಳಿ ನಡೆಸಿದಾಗ ಸೇನಾ ವಾಹನಗಳು ಮಚೇಡಿ-ಕಿಂಡ್ಲಿ-ಮಲ್ಹಾರ ರಸ್ತೆಯಲ್ಲಿ ನಿತ್ಯ ಗಸ್ತು ತಿರುಗುತ್ತಿದ್ದವು. … Continued

26/11ರ ಮುಂಬೈ ಭಯೋತ್ಪಾಕ ದಾಳಿ: ಹೇಮಂತ್ ಕರ್ಕರೆ ಕೊಂದಿದ್ದು ಉಗ್ರ ಕಸಬ್‌ ಅಲ್ಲ, ಕೊಂದಿದ್ದು ಆರ್‌ ಎಸ್‌ ಎಸ್ ನಂಟಿನ ಪೊಲೀಸ್‌ ಅಧಿಕಾರಿ ; ಕಾಂಗ್ರೆಸ್​ ನಾಯಕನ ವಿವಾದಿತ ಹೇಳಿಕೆ

ಮುಂಬೈ : 26/11ರ ಮುಂಬೈ ದಾಳಿ ವೇಳೆ ಪೊಲೀಸ್ ಅಧಿಕಾರಿ ಹೇಮಂತ್ ಕರ್ಕರೆ ಅವರನ್ನು ಭಯೋತ್ಪಾದಕ ಅಜ್ಮಲ್ ಕಸಬ್ ಕೊಂದಿಲ್ಲ, ಆದರೆ ಆರ್‌ಎಸ್‌ಎಸ್-ಸಂಯೋಜಿತ ಪೋಲೀಸ್ ಅಧಿಕಾರಿಯೊಬ್ಬರು ಅವರನ್ನು ಹತ್ಯೆ ಮಾಡಿದ್ದಾರೆ ಮತ್ತು ವಕೀಲ ಉಜ್ವಲ್ ನಿಕಮ್ ಒಬ್ಬ ದೇಶದ್ರೋಹಿ, ಅವರು ಸತ್ಯವನ್ನು ಹತ್ತಿಕ್ಕಿದ್ದಾರೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ವಿಜಯ್ ವಾಡೆಟ್ಟಿವಾರ್ ಅವರು ಹೇಳಿಕೆ ನೀಡಿರುವುದು … Continued

ವೀಡಿಯೊ : ಟರ್ಕಿಶ್ ಸಂಸತ್ತಿನ ಬಳಿ “ಭಯೋತ್ಪಾದಕ ದಾಳಿ”; ಕಾರಿನಿಂದ ಹೊರಬಂದು ತನ್ನನ್ನು ಸ್ಪೋಟಿಸಿಕೊಂಡ ಭಯೋತ್ಪಾದಕ | ವೀಕ್ಷಿಸಿ

ಅಂಕಾರಾ : ಭಾನುವಾರ ರಾಜಧಾನಿ ಅಂಕಾರಾದಲ್ಲಿರುವ ಟರ್ಕಿಶ್ ಸಂಸತ್ತಿನ ಬಳಿ ನಡೆದ “ಭಯೋತ್ಪಾದಕ ದಾಳಿಯ” ಚಿತ್ರಗಳನ್ನು ಭದ್ರತಾ ಕ್ಯಾಮೆರಾದ ತುಣುಕಿನಲ್ಲಿ ತೋರಿಸಲಾಗಿದೆ. ಸ್ಫೋಟವು ಎಷ್ಟು ಪ್ರಬಲವಾಗಿದೆ ಎಂದರೆ ಘಟನೆಯ ಸ್ಥಳದಿಂದ ಹಲವಾರು ಕಿಲೋಮೀಟರ್‌ಗಳವರೆಗೆ ಅದು ಕೇಳಿಸಿದೆ. ವೀಡಿಯೊ ಪ್ರಕಾರ, ಇಬ್ಬರು ದಾಳಿಕೋರರು ಭಾನುವಾರ ಬೆಳಿಗ್ಗೆ 9:90 ರ ಸುಮಾರಿಗೆ ವಾಹನದಲ್ಲಿ ಬಂದರು ಮತ್ತು ಅವರು ವಾಹನದ … Continued

ಶ್ರೀನಗರ ಉಗ್ರರ ದಾಳಿ: ಇಬ್ಬರು ಪೊಲೀಸರು ಹತ

ಶ್ರೀನಗರದ ಹೆಚ್ಚಿನ ಭದ್ರತೆಯ ವಿಮಾನ ನಿಲ್ದಾಣ ರಸ್ತೆಯ ಬಾಗಟ್‌ ಪ್ರದೇಶದಲ್ಲಿ ಉಗ್ರರು ಇಬ್ಬರು ಪೊಲೀಸರನ್ನು ಹತ್ಯೆ ಮಾಡಿದ್ದಾರೆ. ಉಗ್ರರು ಸಮೀಪದಿಂದ ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ. ಕೂಡಲೇ ಇಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಅವರು ಮರಣ ಹೊಂದಿದ್ದರು. ಹತ್ಯೆಗೀಡಾದ ಪೊಲೀಸರನ್ನು ಕಾನ್‌ಸ್ಟೆಬಲ್‌ಗಳಾದ ಸೊಹೈಲ್ ಮತ್ತು ಮೊಹಮ್ಮದ್ ಯೂಸುಫ್ ಎಂದು ಗುರುತಿಸಲಾಗಿದೆ. ದಾಳಿ ನಡೆದಾಗ ಅವರು ನಗರದ … Continued