ಕಾಶ್ಮೀರದಲ್ಲಿ ಭಯೋತ್ಪಾದಕ ಸೆರೆ, ಭಾರತದ ಸೇನೆ ಪೋಸ್ಟ್‌ ಮೇಲಿನ ದಾಳಿಗೆ 30,000 ರೂಪಾಯಿ ನೀಡಿದ ಪಾಕ್ ಕರ್ನಲ್

ನವದೆಹಲಿ: ಕಳೆದ ಎರಡು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಎರಡು ಒಳನುಸುಳುವಿಕೆ ಪ್ರಯತ್ನಗಳನ್ನು ವಿಫಲಗೊಳಿಸಿರುವ ಸೇನೆ ನೆಲಬಾಂಬ್ ಸ್ಫೋಟದಲ್ಲಿ ಪಾಕಿಸ್ತಾನಿ ಭಯೋತ್ಪಾದಕನನ್ನು ಸೆರೆಹಿಡಿಯಲಾಗಿದೆ ಮತ್ತು ಇಬ್ಬರು ಸಾವಿಗೀಡಾಗಿದ್ದಾರೆ ಎಂದು ತಿಳಿಸಿದೆ. ಬಂಧಿತ ವ್ಯಕ್ತಿಯನ್ನು ಈ ಹಿಂದೆ ಗಡಿ ನಿಯಂತ್ರಣ ರೇಖೆಯನ್ನು ದಾಟಿದ್ದಕ್ಕಾಗಿ ಬಂಧಿಸಲಾಗಿತ್ತು ಆದರೆ ಮಾನವೀಯ ಆಧಾರದ ಮೇಲೆ ವಾಪಸ್ ಕಳುಹಿಸಲಾಗಿತ್ತು – … Continued