ಪ್ರಧಾನಿ ಮೋದಿ ವಿರುದ್ಧ ‘ಭಯೋತ್ಪಾದಕ’ ಪದ ಬಳಕೆ: ಕಾಂಗ್ರೆಸ್ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗದಿಂದ ನೋಟಿಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ‘ಭಯೋತ್ಪಾದಕ’ ಎಂಬ ಪದವನ್ನು ಬಳಸಿದ ಆರೋಪದ ಮೇಲೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೇಂದ್ರ ಚುನಾವಣಾ ಆಯೋಗವು ಬುಧವಾರ ನೋಟಿಸ್ ಜಾರಿ ಮಾಡಿದೆ. ತಮಿಳುನಾಡಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಖರ್ಗೆ, ಎಐಎಡಿಎಂಕೆ (AIADMK) ಪಕ್ಷವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿರುವುದನ್ನು ಟೀಕಿಸುವ ಸಂದರ್ಭದಲ್ಲಿ ಈ ವಿವಾದಾತ್ಮಕ … Continued

ವಿಡಿಯೊ..| ಪ್ರಧಾನಿ ಮೋದಿ ಒಬ್ಬ ‘ಭಯೋತ್ಪಾದಕ’ : ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ; ನಂತರ ಸ್ಪಷ್ಟೀಕರಣ

ಚೆನ್ನೈ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಭಯೋತ್ಪಾದಕ’ ಎಂದು ಕರೆದಿದ್ದು, ರಾಷ್ಟ್ರ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ತಮಿಳುನಾಡು ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಎಐಎಡಿಎಂಕೆಯನ್ನು (AIADMK) ಪ್ರಶ್ನಿಸುವ ಸಂದರ್ಭದಲ್ಲಿ ಖರ್ಗೆ ಈ ಹೇಳಿಕೆ ನೀಡಿದ್ದಾರೆ. “ಅಣ್ಣಾದೊರೈ ಅವರ ಫೋಟೋ ಹಾಕಿಕೊಳ್ಳುವ ಎಐಎಡಿಎಂಕೆ … Continued