ಆಪರೇಶನ್‌ ಸಿಂಧೂರ : ಪಾಕಿಸ್ತಾನದ ವಾಯುನೆಲೆಗಳ ಮೇಲಿನ ದಾಳಿಯಲ್ಲಿ 20% ಮೂಲಸೌಕರ್ಯ; ಹಲವಾರು ಯುದ್ಧ ವಿಮಾನಗಳು ನಾಶ…!

ನವದೆಹಲಿ: ಮೇ 10 ರಂದು ಪಾಕಿಸ್ತಾನದ 11 ವಾಯುನೆಲೆಗಳ ಮೇಲೆ ಭಾರತ ನಡೆಸಿದ ದಾಳಿಯಲ್ಲಿ ಅದರ ವಾಯುಪಡೆಯ ಮೂಲಸೌಲಭ್ಯಗಳಲ್ಲಿ ಶೇಕಡಾ 20 ರಷ್ಟು ನಾಶವಾಗಿದೆ ಮತ್ತು ಸ್ಕ್ವಾಡ್ರನ್ ಲೀಡರ್‌ ಸೇರಿದಂತೆ 50 ಕ್ಕೂ ಹೆಚ್ಚು ವ್ಯಕ್ತಿಗಳು ಸಾವಿಗೀಡಾಗಿದ್ದಾರೆ ಎಂದು ಸರ್ಕಾರದ ಉನ್ನತ ಮೂಲಗಳನ್ನು ಉಲ್ಲೇಖಿಸಿದ ಕೆಲವು ವರದಿಗಳು ತಿಳಿಸಿವೆ. ಈ ದಾಳಿಯು ಪಾಕಿಸ್ತಾನದ ಪ್ರಮುಖ ಶಸ್ತ್ರಾಸ್ತ್ರ … Continued

ಜಮ್ಮು-ಕಾಶ್ಮೀರ : ಮೂವರು ಲಷ್ಕರ್ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಆ ಪ್ರದೇಶದಲ್ಲಿ ಮತ್ತೊಬ್ಬ ಭಯೋತ್ಪಾದಕ ಇರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಆರಂಭದಲ್ಲಿ ಕುಲ್ಗಾಮ್‌ನಲ್ಲಿ ಆರಂಭವಾದ ಈ ಎನ್‌ಕೌಂಟರ್ ನಂತರ ಶೋಪಿಯಾನ್‌ನ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಗೊಂಡಿತು. ಗುಪ್ತಚರ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಭಯೋತ್ಪಾದಕರ ವಿರುದ್ಧ ಶೋಧ ಕಾರ್ಯಾಚರಣೆ … Continued

ಪಹಲ್ಗಾಮ್‌ ಭಯೋತ್ಪಾದಕ ದಾಳಿ | ಭಯೋತ್ಪಾಕರ ಮಟ್ಟ ಹಾಕಲು ಸೇನೆಗೆ ಸಂಪೂರ್ಣ ಅಧಿಕಾರ ನೀಡಿದ ಪ್ರಧಾನಿ ಮೋದಿ

ನವದೆಹಲಿ : ಪಹಲ್ಗಾಮ್‌ ಭಯೋತ್ಪಾದಕರ ದಾಳಿಗೆ ತಕ್ಕ ಉತ್ತರ ನೀಡಲು ಸಜ್ಜಾಗಿರುವ ಭಾರತ ಅವರ ವಿರುದ್ಧದ ಕಾರ್ಯಾಚರಣೆಗೆ ಸಂಬಂಧಿಸಿ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ಭಯೋತ್ಪಾದಕರಿಗೆ ತಕ್ಕ ಉತ್ತರ ನೀಡುವ ವಿಧಾನ, ಗುರಿಗಳು ಮತ್ತು ಸಮಯವನ್ನು ನಿರ್ಧರಿಸಲು ಭಾರತೀಯ ಸಶಸ್ತ್ರ ಪಡೆಗಳಿಗೆ ಕಾರ್ಯಾಚರಣೆ ನಡೆಸಲು … Continued

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರ ಹೆಸರುಗಳು

ನವದೆಹಲಿ: ಕಾಶ್ಮೀರದ ರಮಣೀಯ ಕಣಿವೆಗಳಿಗೆ ಶಾಂತಿಯುತ ಭೇಟಿಯಾಗಿ ಆರಂಭವಾದದ್ದು ಮಂಗಳವಾರ ದುರಂತವಾಗಿ ಮಾರ್ಪಟ್ಟಿತು, ಭಯೋತ್ಪಾದಕರು ಜನರ ಗುಂಪಿನ ಮೇಲೆ ಗುಂಡು ಹಾರಿಸಿದರು, 26 ಜನರು ಸಾವಿಗೀಡಾದರು ಮತ್ತು ಹಲವಾರು ಜನರು ಗಾಯಗೊಂಡರು. ಇತ್ತೀಚಿನ ವರ್ಷಗಳಲ್ಲಿ ಈ ಪ್ರದೇಶದಲ್ಲಿ ನಾಗರಿಕರ ಮೇಲೆ ನಡೆದ ಅತ್ಯಂತ ಹೇಯ ದಾಳಿಗಳಲ್ಲಿ ಇದು ಒಂದಾಗಿದೆ. ಭಾರತದ ವಿವಿಧ ಭಾಗಗಳಿಂದ ಜನರು ರಜೆ … Continued

ಪಹಲ್ಗಾಮ್‌ ಭಯೋತ್ಪಾದಕ ದಾಳಿ, 28 ಜನರು ಸಾವು ; ಹತ್ಯಾಕಾಂಡಕ್ಕೂ ಮೊದಲು ಪ್ರವಾಸಿಗರ ಧರ್ಮ ಪರಿಶೀಲಿಸಿ ನಂತರ ಕೊಂದರು…

ನವದೆಹಲಿ : ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಆಘಾತಕಾರಿ ವಿವರಗಳನ್ನು ಪ್ರತ್ಯಕ್ಷದರ್ಶಿಗಳು ನೀಡಿದ್ದಾರೆ. ಭಯೋತ್ಪಾದಕರು ಪ್ರವಾಸಿಗರ ಧರ್ಮವನ್ನು ಪರಿಶೀಲಿಸಿ ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅವರು ಭದ್ರತಾ ಪಡೆಗಳಿಗೆ ತಿಳಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಹಲವಾರು ವರದಿಗಳು ಹೇಳಿವೆ. 26/11 ಮುಂಬೈನಲ್ಲಿ ನಡೆದ ನಂತರ ನಾಗರಿಕರ ಮೇಲೆ ನಡೆದ ಅತ್ಯಂತ … Continued

ಜಮ್ಮು- ಕಾಶ್ಮೀರ | ಭಯೋತ್ಪಾದಕರಿಂದ ಐಇಡಿ ಸ್ಫೋಟ ; ಇಬ್ಬರು ಯೋಧರು ಹುತಾತ್ಮ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್‌ನಲ್ಲಿ ಭಯೋತ್ಪಾದಕರು ನಡೆಸಿದ ಶಂಕಿತ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ. ಜಮ್ಮು ಕಾಶ್ಮೀರದ ಭಟ್ಟಲ್ ಪ್ರದೇಶದ ಫಾರ್ವರ್ಡ್ ಪೋಸ್ಟ್ ಬಳಿ ಮಧ್ಯಾಹ್ನ 3:50ರ ಸುಮಾರಿಗೆ ಪ್ರಬಲ ಸ್ಫೋಟ ಸಂಭವಿಸಿದಾಗ ಗಸ್ತು ತಿರುಗುತ್ತಿದ್ದ ಇಬ್ಬರು ಸೈನಿಕರು ಮೃತಪಟ್ಟಿದ್ದಾರೆ. … Continued

ಕುಪ್ವಾರಾದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾದಲ್ಲಿ “ಆಪರೇಷನ್ ಗುಗಲ್ಧಾರ್” ಅಡಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿವೆ ಎಂದು ಎಂದು ಸೇನೆ ಶನಿವಾರ ಬೆಳಿಗ್ಗೆ ತಿಳಿಸಿದೆ. ಉಗ್ರರನ್ನು ಹತ್ಯೆ ಮಾಡುವ ಮೊದಲು ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಇಬ್ಬರನ್ನು ಹತ್ಯೆ ಮಾಡಲಾಗಿದ್ದು ಅವರಿಗೆ ಸೇರಿದ ವಸ್ತುಗಳನ್ನು … Continued

ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಗೆ ಒಂದು ವಾರ ಮುನ್ನ ಎನ್‌ ಕೌಂಟರ್‌ನಲ್ಲಿ ಮೂವರು ಉಗ್ರರ ಹತ್ಯೆ

ಶ್ರೀನಗರ: ಸೇನೆಯ ವಿಶೇಷ ಪಡೆಗಳು ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರ ಕಥುವಾ ಜಿಲ್ಲೆಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಕಾರ್ಯಾಚರಣೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಕಾರ್ಯಾಚರಣೆಯಲ್ಲಿ ಸೇನೆಯ 1 ಪ್ಯಾರಾ, 22 ಗರ್ವಾಲ್ ರೈಫಲ್ಸ್ ಮತ್ತು ಕೇಂದ್ರಾಡಳಿತ ಪ್ರದೇಶದ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ ಪಾಲ್ಗೊಂಡಿವೆ ಎಂದು ಹೇಳಲಾಗಿದೆ. ಮೂಲಗಳ … Continued

ವೀಡಿಯೊ..| ಕುಲ್ಗಾಂ ಎನ್‌ಕೌಂಟರ್‌ನಲ್ಲಿ ಸತ್ತ ನಾಲ್ವರು ಭಯೋತ್ಪಾದಕರು ಕಪಾಟಿನ ಹಿಂದೆ ನಿರ್ಮಿಸಿದ ರಹಸ್ಯ ‘ಬಂಕರ್’ನಲ್ಲಿ ಅಡಗಿದ್ದರು..!

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ನಡೆದ ಅವಳಿ ಎನ್‌ಕೌಂಟರ್‌ಗಳಲ್ಲಿ ಹತರಾದ ಆರು ಭಯೋತ್ಪಾದಕರ ಪೈಕಿ ನಾಲ್ವರು ಚಿನಿಗಾಮ್ ಫ್ರಿಸಲ್ ಪ್ರದೇಶದಲ್ಲಿನ ಕಪಾಟಿನ ಹಿಂದೆ ನಿರ್ಮಿಸಿದ್ದ ರಹಸ್ಯ ಬಂಕರ್‌ನಲ್ಲಿ ವಾಸಿಸುತ್ತಿದ್ದರು ಎಂಬುದು ಬೆಳಕಿಗೆ ಬಂದಿದೆ. ಅವರಿಗೆ ಆಶ್ರಯ ನೀಡುವಲ್ಲಿ ಸ್ಥಳೀಯ ನಿವಾಸಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. … Continued

ಕಾಶ್ಮೀರ : ಎನ್‌ಕೌಂಟರಿನಲ್ಲಿ ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಈ ವೇಳೆ ಇಬ್ಬರು ಭದ್ರತಾ ಸಿಬ್ಬಂದಿ ಸಹ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು, ಬುಧವಾರ ಬೆಳಗ್ಗೆ ಬಾರಾಮುಲ್ಲಾ ಜಿಲ್ಲೆಯ ವಾಟರ್‌ಗಾಮ್ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ದೊರೆತ ನಂತರ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ … Continued