ಕಾಶ್ಮೀರ: ಶೋಪಿಯಾನ್‌ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ : ಮಂಗಳವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅಲ್ಶಿಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಗೀಡಾದ ಭಯೋತ್ಪಾದಕರನ್ನು ಮೊರಿಫತ್ ಮಕ್ಬೂಲ್ ಮತ್ತು ಅಬ್ರಾರ್ ಎಂದು ಕರೆಯಲ್ಪಡುವ ಜಾಜಿಮ್ ಫಾರೂಕ್ ಎಂದು ಗುರುತಿಸಲಾಗಿದೆ. ಇವರಿಬ್ಬರು ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ … Continued

ಜಮ್ಮು-ಕಾಶ್ಮೀರ : ಭಯೋತ್ಪಾಕರ ಜೊತೆಗಿನ ಎನ್‌ಕೌಂಟರ್‌ ವೇಳೆ ತನ್ನ ಮೇಲ್ವಿಚಾರಕ ಸೈನಿಕನ ಪ್ರಾಣ ರಕ್ಷಣೆಗಾಗಿ ತನ್ನ ಪ್ರಾಣ ಅರ್ಪಿಸಿದ ಸೇನೆಯ ನಾಯಿ…!

ನವದೆಹಲಿ: ಒಬ್ಬ ಸೈನಿಕನು ಮಾಡಬೇಕೆಂದು ನಿರೀಕ್ಷಿಸುವ ಎಲ್ಲವನ್ನೂ ನಾಯಿ ಮಾಡಿದೆ, ಭಯೋತ್ಪಾದಕ ಶೋಧದ ಕಾರ್ಯಾಚರಣೆ ವೇಳೆ ಕೆಂಟ್ ಎಂಬ ಹೆಸರಿನ ಆರು ವರ್ಷದ ಹೆಣ್ಣು ನಾಯಿ ಭಯೋತ್ಪಾದಕರ ಗುಂಡಿನ ದಾಳಿಯಿಂದ ತನ್ನ ಹ್ಯಾಂಡ್ಲರನನ್ನು ಪಾರು ಮಾಡಿ ತಾನು ಪ್ರಾಣ ಅರ್ಪಿಸಿದೆ… ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ದೂರದ ಹಳ್ಳಿಯೊಂದರಲ್ಲಿ ಮಂಗಳವಾರ ನಡೆದ ಶೋಧ ಕಾರ್ಯಾಚರಣೆಯಲ್ಲಿ … Continued

ಟಾರ್ಗೆಟ್‌ ಹತ್ಯೆಯಲ್ಲಿ ಮತ್ತೊಬ್ಬ ಕಾಶ್ಮೀರಿ ಪಂಡಿತನನ್ನು ಗುಂಡಿಕ್ಕಿ ಕೊಂದ ಭಯೋತ್ಪಾದಕರು

ಕಾಶ್ಮೀರ: ಟಾರ್ಗೆಟ್‌ ಹತ್ಯೆಯ ಮತ್ತೊಂದು ನಿದರ್ಶನದಲ್ಲಿ, ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಶನಿವಾರ ಕಾಶ್ಮೀರಿ ಪಂಡಿತರೊಬ್ಬರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಚೌಧರಿ ಗುಂಡ್ ಪ್ರದೇಶದಲ್ಲಿನ ಅವರ ನಿವಾಸದ ಬಳಿ ಪುರನ್ ಕ್ರಿಶನ್ ಭಟ್ ಅವರ ಮೇಲೆ ದಾಳಿ ನಡೆಸಲಾಯಿತು, ಭಟ್ ಅವರನ್ನು ಶೋಪಿಯಾನ್ ಆಸ್ಪತ್ರೆಗೆ ಸ್ಥಳಾಂತರಿಸಿದ … Continued

ಕಾಶ್ಮೀರ: ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಸಿಆರ್‌ಪಿಎಫ್ ಅಧಿಕಾರಿ ಹುತಾತ್ಮ

ಕಾಶ್ಮೀರ: ಭಾನುವಾರ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಉಗ್ರರ ದಾಳಿಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದಾಳಿಯಲ್ಲಿ ಸಿಆರ್‌ಪಿಎಫ್ ಸಹಾಯಕ ಸಬ್ ಇನ್ಸ್‌ಪೆಕ್ಟರ್ ವಿನೋದ್ ಕುಮಾರ್ ಗಾಯಗೊಂಡಿದ್ದು, ನಂತರ ಅವರನ್ನು ಪುಲ್ವಾಮಾದ ಆಸ್ಪತ್ರೆಗೆ ಕರೆದೊಯ್ಯದ ನಂತರ ಅವರು ಮೃತಪಟ್ಟಿದ್ದಾರೆ ಎಂದು ಹೇಳಿದರು. ಭಾನುವಾರ ಮಧ್ಯಾಹ್ನ … Continued

ನೈಜಿರಿಯಾ ಜೈಲಿನ ಮೇಲೆ ಉಗ್ರರ ಗ್ರೆನೇಡ್‌ ದಾಳಿ : 1800 ಖೈದಿಗಳು ಪರಾರಿ..!

ವಾರಿ: ಜೈಲಿನ ಮೇಲೆ ಸಶಸ್ತ್ರಧಾರಿ ಉಗ್ರರು ದಾಳಿ ನಡೆಸಿ 1800 ಖೈದಿಗಳನ್ನು ಬಂಧಮುಕ್ತಗೊಳಿಸಿದ ನಮತರ ಅವರು ಪರಾರಿಯಾದ ಘಟನೆ ನೈಜಿರಿಯಾದಲ್ಲಿ ನಡೆದಿದೆ. ಓವೇರಿ ಜೈಲಿನ ಮೇಲೆ ಮಧ್ಯರಾತ್ರಿ ಶಸ್ತ್ರಧಾರಿ ಉಗ್ರರ ಗುಂಪು ಗ್ರೆನೆಡ್ ದಾಳಿ ಮಾಡಿದ್ದಲ್ಲದೆ, ಗನ್‍ಗಳಿಂದ ಮನ ಬಂದಂತೆ ಗುಂಡು ಹಾರಿಸಿ 1800 ಖೈದಿಗಳನ್ನು ಬಿಡುಗಡೆ ಮಾಡಿದ್ದು ಅವರು ಪರಾರಿಯಾಗಿದ್ದಾರೆ. ಪೊಲೀಸರು ಮತ್ತು ಉಗ್ರರ … Continued

ಎಫ್‌ಎಟಿಎಫ್‌ ಬೂದುಪಟ್ಟಿಯಲ್ಲಿಯೇ ಉಳಿದ ಪಾಕಿಸ್ತಾನ

ಪಾಕಿಸ್ತಾನವನ್ನು ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ (ಎಫ್‌ಎಟಿಎಫ್) ನ “ಬೂದು ಪಟ್ಟಿ” ಯಲ್ಲಿ ಉಳಿಸಿಕೊಳ್ಳಲಾಗಿದೆ, ಗುರುವಾರ ನಡೆದ ಬಹುಪಕ್ಷೀಯ ಟಾಸ್ಕ್‌ಫೋರ್ಸ್ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪಾಕಿಸ್ತಾನವು ತನ್ನ ಕಾರ್ಯತಂತ್ರದ ಪ್ರಮುಖ ನ್ಯೂನತೆಗಳನ್ನು ಪರಿಹರಿಸಲು ತನ್ನ ಕ್ರಿಯಾ ಯೋಜನೆಯಲ್ಲಿ ಉಳಿದಿರುವ ಮೂರು ವಿಷುಗಳನ್ನು ಕಾರ್ಯಗತಗೊಳಿಸುವ ಕೆಲಸವನ್ನು ಮುಂದುವರಿಸಬೇಕು, ಅವುಗಳೆಂದರೆ: ಟಿಎಫ್ ತನಿಖೆಗಳು ಮತ್ತು ಕಾನೂನು ಕ್ರಮಗಳು, … Continued

೨೦೨೦ರಲ್ಲಿ ೩೨ ಉಗ್ರರನ್ನು ಬಂಧಿಸಿದ ದೆಹಲಿ ಪೊಲೀಸರು

ನವದೆಹಲಿ: ೨೦೨೦ರಲ್ಲಿ ದೆಹಲಿ ಪೊಲೀಸರು ೩೨ ಜನ ಉಗ್ರರನ್ನು ಬಂಧಿಸಿದ್ದು, ೨೦೧೬ರ ನಂತರ ಅತಿ ಹೆಚ್ಚು ಭಯೋತ್ಪಾದಕರನ್ನು ಬಂಧಿಸಲಾಗಿದೆ. ದೆಹಲಿ ಪೊಲೀಸರು ೨೦೧೯ರಲ್ಲಿ ೫ ಉಗ್ರರು, ೨೦೧೮ರಲ್ಲಿ ೮ ಉಗ್ರರು, ೨೦೧೭ರಲ್ಲಿ ೧೧ ಉಗ್ರರು ೨೦೧೬ರಲ್ಲಿ ೧೬ ಉಗ್ರರನ್ನು ಬಂಧಿಸಿದ್ದರು. ಕಳೆದ ವರ್ಷ ಐಸಿಸ್‌ ಉಗ್ರರ ಕೇಂದ್ರವನ್ನು ಪತ್ತೆ ಮಾಡಲಾಗಿದ್ದು, ಇದರಿಂದ ಭಯೋತ್ಪಾದನಾ ಚಟುವಟಿಕೆಗಳಿಗೆ ಮಟ್ಟ … Continued