ಪಠ್ಯ ಪುಸ್ತಕಗಳ ಪರಿಷ್ಕರಣಾ ಸಮಿತಿ ವಿಸರ್ಜನೆ, ರದ್ದು ಮಾಡಿಲ್ಲ, ಪುನಃ ಸಮಿತಿ ರಚನೆ ಪ್ರಸ್ತಾವನೆ ಇಲ್ಲ: ಸಿಎಂ ಬೊಮ್ಮಾಯಿ

ಚಿತ್ರದುರ್ಗ: ಪಠ್ಯ ಪುಸ್ತಕಗಳ ಪರಿಷ್ಕರಣಾ ಕಾರ್ಯದ ಅವಧಿ ಮುಗಿದಿರುವ ಕಾರಣ ಸಮಿತಿಯನ್ನು ವಿಸರ್ಜಿಸಲಾಗಿದೆ. ಪುನಃ ಮತ್ತೆ ಸಮಿತಿ ರಚನೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಶನಿವಾರ ಹಿರಿಯೂರು ತಾಲ್ಲೂಕಿನ ದೇವರಕೊಟ್ಟ ಗ್ರಾಮದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಅವಧಿ ಮುಗಿದಿರುವ ಕಾರಣ … Continued