ಪುಸ್ತಕಕ್ಕೆ ‘ಕೃಷ್ಣಾ’ ಎಂದು ಹೆಸರಿಟ್ಟಿದ್ದಕ್ಕೆ ಎನ್‌ಸಿಇಆರ್‌ಟಿ ಸ್ಪಷ್ಟನೆ

ನವದೆಹಲಿ: 6ನೇ ತರಗತಿಯ ಕನ್ನಡ (ಆರ್‌3) ಪಠ್ಯಪುಸ್ತಕದ ಶೀರ್ಷಿಕೆ ಮತ್ತು ಅದರಲ್ಲಿನ ವಿಷಯಗಳ ಕುರಿತು ಮಾಧ್ಯಮಗಳ ಕೆಲವು ವಲಯಗಳಲ್ಲಿ ವ್ಯಕ್ತವಾಗಿದ್ದ ಕಳವಳ ಹಾಗೂ ವಿರೋಧಗಳಿಗೆ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಸ್ಪಷ್ಟನೆ ನೀಡಿದೆ. ಭಾಷಾ ಪಠ್ಯಪುಸ್ತಕಗಳಿಗೆ ಭಾರತದ ನದಿಗಳ ಹೆಸರನ್ನಿಡುವ ತನ್ನ ನೀತಿಯನ್ನೇ ಈ ಪುಸ್ತಕಕ್ಕೂ ಅನುಸರಿಸಲಾಗಿದೆ. ಮತ್ತು ಪಠ್ಯದ ವಿಷಯವು … Continued

ಪಠ್ಯದಲ್ಲಿ ಕನಕದಾಸರ ಜೀವನ ಚರಿತ್ರೆ ಈ ಹಿಂದಿನಂತೆಯೇ ಪ್ರಕಟಿಸಲು ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ದಾಸ ಶ್ರೇಷ್ಠ ಕನಕದಾಸರ ಜೀವನ ಚರಿತ್ರೆಯನ್ನು ಶಾಲಾ ಪಠ್ಯದಲ್ಲಿ ಈ ಹಿಂದೆ ಇದ್ದಂತ್ತೆಯೇ ಮುಂದುವರೆಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಕಾಗಿನೆಲೆಯ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ನಿನ್ನೆ, ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ನೀಡಿದ್ದ ಬೆನ್ನಲ್ಲೇ ಮುಖ್ಯಮಂತ್ರಿ ಬೊಮ್ಮಾಯಿ ಇಂದು, ಮಂಗಳವಾರ ಪಠ್ಯ ಪುಸ್ತಕದಲ್ಲಿ … Continued

ಪಠ್ಯ ಪುಸ್ತಕದಲ್ಲಿ ಟಿಪ್ಪು ಬಿರುದಿಗೆ ಕತ್ತರಿ…!

ಬೆಂಗಳೂರು: ಒಂದರಿಂದ 10ನೇ ತರಗತಿ ವರೆಗಿನ ಪರಿಷ್ಕೃತ ಪಠ್ಯ ಪುಸ್ತಕದಲ್ಲಿ ಮೈಸೂರು ಹುಲಿ ಎಂದೇ ಬಿಂಬಿತವಾಗಿದ್ದ ಟಿಪ್ಪು ಸುಲ್ತಾನ್ ಬಿರುದುಗಳಿಗೆ ಕತ್ತರಿ ಪ್ರಯೋಗವಾಗಿದೆ. ರೋಹಿತ್ ಚಕ್ರತೀರ್ಥ ಅವರ ನೇತೃತ್ವದ ಪಠ್ಯಪುಸ್ತಕ ಸಮಿತಿ ಮಾಡಿರುವ ಪರಿಷ್ಕೃತ ಪಠ್ಯದಲ್ಲಿ ಟಿಪ್ಪು ಸುಲ್ತಾನ್ ಅವರ ವೈಭವೀಕರಣವನ್ನು ತೆಗೆದುಹಾಕಿದೆ. ಈತನಿಗೆ ಮೈಸೂರು ಹುಲಿ ಪಠ್ಯ ಪುಸ್ತಕದಲ್ಲಿ ಟಿಪ್ಪು ಸುಲ್ತಾನ್‍ಗೆ ಮೈಸೂರು ಹುಲಿ … Continued