ಥಾಣೆಯಲ್ಲಿ ಸೇತುವೆ ನಿರ್ಮಾಣಕ್ಕೆ ಬಳಸುವ ಗಿರ್ಡರ್ ಲಾಂಚರ್ ಕುಸಿದು 16 ಮಂದಿ ಸಾವು

ಮುಂಬೈ: ಥಾಣೆಯಲ್ಲಿ ಸಮೃದ್ಧಿ ಎಕ್ಸ್‌ಪ್ರೆಸ್ ಹೆದ್ದಾರಿಯ ಮೂರನೇ ಹಂತದ ನಿರ್ಮಾಣದಲ್ಲಿ ಬಳಸಲಾದ ಗಿರ್ಡರ್ ಲಾಂಚರ್ ಯಂತ್ರವು ಕುಸಿದು ಬಿದ್ದು ಕನಿಷ್ಠ 16 ಜನರು ಸಾವಿಗೀಡಾಗಿದ್ದಾರೆ ಮತ್ತು 4 ಮಂದಿ ಗಾಯಗೊಂಡಿದ್ದಾರೆ. ಮಂಗಳವಾರ ನಸುಕಿನ ಜಾವ ಈ ಅಪಘಾತ ಸಂಭವಿಸಿದೆ. ಥಾಣೆಯ ಸರ್ಲಾಂಬೆ ಗ್ರಾಮದ ಬಳಿ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಅಪಘಾತ ಸಂಭವಿಸಿದೆ. ಮೃತರ ಹೊರತಾಗಿ … Continued

ಬ್ಯಾಂಕಿನಿಂದ 12 ಕೋಟಿ ದೋಚಿದ್ದ ವ್ಯಕ್ತಿ ಹೊಸ ರೂಪದಲ್ಲಿ ಓಡಾಟ, ಮೂರು ತಿಂಗಳ ನಂತರ ಸಿಕ್ಕಿಬಿದ್ದ

ಮುಂಬೈ: ಥಾಣೆಯ ಮಾನ್ಪಾಡಾ ಪ್ರದೇಶದ ಐಸಿಐಸಿಐ ಬ್ಯಾಂಕ್‌ನಿಂದ ₹ 12 ಕೋಟಿ ನಗದು ಕಳ್ಳತನ ಮಾಡಿದ ಪ್ರಮುಖ ಆರೋಪಿಯನ್ನು ಎರಡೂವರೆ ತಿಂಗಳ ನಂತರ ಪುಣೆಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಲ್ತಾಫ್ ಶೇಖ್ (43) ಎಂದು ಗುರುತಿಸಲಾದ ಪ್ರಮುಖ ಆರೋಪಿಯಿಂದ ಪೊಲೀಸರು ಸುಮಾರು ₹ 9 ಕೋಟಿ ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ. … Continued

ತಾಯಿಯನ್ನೇ ಕೊಲೆಗೈದ 15 ವರ್ಷದ ಮಗಳು

ಮುಂಬೈ: 15 ವರ್ಷದ ಬಾಲಕಿಯೋರ್ವಳು ಕರಾಟೆ ಬೆಲ್ಟ್ ನಿಂದ ಹೆತ್ತ ತಾಯಿಯ ಕುತ್ತಿಗೆಯನ್ನು ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಥಾಣೆಯಲ್ಲಿ ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿದೆ. ತಾಯಿಗೆ ತನ್ನ ಮಗಳು ವೈದ್ಯಕೀಯ ಶಿಕ್ಷಣ ಅಭ್ಯಾಸ ಮಾಡಲಿ ಎಂದು ಆಸೆ. ಆದರೆ ಅದು ಮಗಳಿಗೆ ಇಷ್ಟವಿರಲಿಲ್ಲ. ಇದೇ ವಿಚಾರಕ್ಕೆ ಅಮ್ಮ-ಮಗಳ ನಡುವೆ ಜಗಳ ಆಗುತ್ತಿತ್ತು. ಇದೇ … Continued