ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ರಾಜ್ಯಪಾಲರ ನಿರಾಕರಣೆ : ಸರ್ಕಾರದಿಂದ ಮನವೊಲಿಸುವ ಯತ್ನ

ಬೆಂಗಳೂರು: ಜನವರಿ 22 ರಿಂದ ಆರಂಭವಾಗಲಿರುವ ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ನಿರಾಕರಿಸಿದ್ದಾರೆ. ರಾಜ್ಯಪಾಲರ ಈ ಅನಿರೀಕ್ಷಿತ ನಿರ್ಧಾರದ ಬೆನ್ನಲ್ಲೇ, ರಾಜ್ಯ ಸರ್ಕಾರವು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲು ತೀರ್ಮಾನಿಸಿದೆ. ರಾಜ್ಯಪಾಲರ ಈ ನಿರ್ಧಾರಕ್ಕೆ ನಿಖರವಾದ ಕಾರಣಗಳು ಅಧಿಕೃತವಾಗಿ ಇನ್ನು ಬಹಿರಂಗವಾಗಿಲ್ಲ. ರಾಜ್ಯದ ಕಾಂಗ್ರೆಸ್‌ ಸರ್ಕಾರದ … Continued

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಈ ಮಸೂದೆಯನ್ನು ಅಧಿವೇಶನದಲ್ಲಿ ಮಂಡಿಸಲು ರಾಜ್ಯ ಸರ್ಕಾರಕ್ಕೆ ಆರು ತಿಂಗಳ ಕಾಲಾವಕಾಶವನ್ನು ರಾಜ್ಯಪಾಲರು ನೀಡಿದ್ದಾರೆ. ಈ ಹಿಂದೆ ರಾಜ್ಯ ಸರ್ಕಾರ ರಾಜ್ಯಪಾಲರ ಅನುಮೋದನೆಗಾಗಿ ಮೈಕ್ರೋ ಫೈನಾನ್ಸ್‌ ಕುರಿತ ಸುಗ್ರೀವಾಜ್ಞೆಯನ್ನು ಕಳುಹಿಸಿತ್ತು. ಆದರೆ ರಾಜಭವನ ಕೆಲ ಸ್ಪಷ್ಟನೆ ಕೇಳಿ ಸರ್ಕಾರಕ್ಕೆ ಸುಗ್ರೀವಾಜ್ಞೆಯನ್ನು … Continued