ಚಪ್ಪಲಿ ತೆಗೆದಿಟ್ಟು ಪುನೀತ್‌ಗೆ ಅಂತಿಮ ನಮನ ಸಲ್ಲಿಸಿದ ಅಭಿಮಾನಿಗಳು…!

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಿಧನರಾಗಿ 5ದಿನ ಕಳೆದಿದೆ. ಆದರೆ ಈ ವೇಳೆ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಘಟನೆ ಈಗ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸುದ್ದಿಯಾಗುತ್ತಿದೆ. ಪುನೀತ್‌ ಅವರ ಪಾರ್ಥಿವ ಶರೀರವನ್ನು ನೋಡಲು ಅಭಿಮಾನಿಗಳ ಜನಸಾಗರವೇ ಹರಿದು ಬಂದಿತ್ತು. ಅಪ್ಪು ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ಅಭಿಮಾನಿಗಳಿಗೆ ಅವಕಾಶ ಕಲ್ಪಸಿಕೊಡಲಾಗಿತ್ತು. ಈ ವೇಳೆ ಚಪ್ಪಲಿ … Continued