‘ಮಲಬಾರ್ ವಿಶ್ವರಂಗ ಪುರಸ್ಕಾರ 2025 ; ಐವರು ಹಿರಿಯ ರಂಗಕರ್ಮಿಗಳು ಆಯ್ಕೆ

ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ವತಿಯಿಂದ ಪ್ರದಾನ ಮಾಡುತ್ತಿರುವ ಆರನೇ ವರ್ಷದ ‘ಮಲಬಾರ್ ವಿಶ್ವರಂಗ ಪುರಸ್ಕಾರ 2025ಕ್ಕೆ’ ರಾಜ್ಯ ಮತ್ತು ಹೊರರಾಜ್ಯದ ಐವರು ಹಿರಿಯ ರಂಗಕರ್ಮಿಗಳು ಆಯ್ಕೆ ಮಾಡಲಾಗಿದೆ. ಧಾರವಾಡದ ಅರವಿಂದ ಕುಲಕರ್ಣಿ (ರಂಗ ನಟ, ಸಂಘಟಕ ಹಾಗೂ ನಿರ್ದೇಶಕ), ಗಣೇಶ ಕಾರಂತ … Continued

ರಾಮಾಯಣ’ ನಾಟಕ ಪ್ರದರ್ಶನದ ವೇಳೆ ವೇದಿಕೆಯಲ್ಲೇ ಜೀವಂತ ಹಂದಿ ಕೊಂದು ತಿಂದ ರಾಕ್ಷಸನ ಪಾತ್ರಧಾರಿ…!

ಗಂಜಾಮ್​(ಒಡಿಶಾ): ರಾಮಾಯಣ ನಾಟಕದ ಪ್ರದರ್ಶನದ ವೇಳೆ ಪಾತ್ರಧಾರಿಯೊಬ್ಬ ಹಂದಿಯನ್ನು ವೇದಿಕೆ ಮೇಲೆಯೇ ಕೊಂದು, ಹಸಿ ಮಾಂಸವನ್ನು ಭಕ್ಷಿಸಿದ ಆಘಾತಕಾರಿ ಘಟನೆ ಒಡಿಶಾದ ಗಂಜಾಮ್​ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗಂಜಾಮ್​ ಜಿಲ್ಲೆಯ ರಾಲಾಬ್ ಎಂಬ ಗ್ರಾಮದಲ್ಲಿ ನವೆಂಬರ್​ 25ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ‘ರಾಮಾಯಣ ನಾಟಕ’ದ ವೇದಿಕೆಯಲ್ಲಿ ಜೀವಂತ ಹಂದಿಯನ್ನು ಕೊಂದು ತಿಂದಿದ್ದಲ್ಲದೇ, … Continued