ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ ; ದರೋಡೆಕೋರನ ಕಾಲಿಗೆ ಗುಂಡೇಟು

ಗದಗ: ಪೊಲೀಸರ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ದರೋಡೆಕೋರನ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ​​ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಮತ್ತು ಡೋಣಿ ಗ್ರಾಮದಲ್ಲಿ ನಡೆದಿದೆ. ಆರೋಪಿ ಜಯಸಿಂಹ ಮೊಡಕೆರ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಆರೋಪಿ ಜಯಸಿಂಹ ಮೊಡಕೆರನನ್ನು ಕರೆತರುವಾಗ ಈ ಘಟನೆ ನಡೆದಿದೆ. ಎಂದು ಹೇಳಲಾಗಿದ್ದು, … Continued

ಮದುವೆಯಾದ ಮಾರನೇ ದಿನವೇ ಗಂಡನ ಮನೆ ಲೂಟಿ ಹೊಡೆದು ನಗದು-ಚಿನ್ನಾಭರಣಗಳೊಂದಿಗೆ ಪರಾರಿಯಾದ ನವವಿವಾಹಿತೆ…!

ಲಕ್ನೋ : ಉತ್ತರ ಪ್ರದೇಶದ ಗೊಂಡಾದಲ್ಲಿ ನವವಿವಾಹಿತ ಮಹಿಳೆಯೊಬ್ಬಳು ಮದುವೆಯಾಗಿ ಐದು ದಿನಗಳ ನಂತರ ಗಂಡನ ಮನೆಯಿಂದ ನಗದು ಮತ್ತು ಚಿನ್ನಾಭರಣಗಳೊಂದಿಗೆ ಪರಾರಿಯಾದ ಘಟನೆ ನಡೆದಿದೆ. ಗೊಂಡಾದ ಬಸೋಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ದರೋಡೆ ನಡೆದ ರಾತ್ರಿ ನವವಿವಾಹಿತೆ ತನ್ನ ಅತ್ತೆ ಮಾವನಿಗೆ ಚಹಾ ನೀಡಿದ್ದಾಳೆ. ಮರುದಿನ ಬೆಳಿಗ್ಗೆ, ಮನೆಯಿಂದ 3.15 ಲಕ್ಷ ರೂ. … Continued

ತಂದೆಗೆ ತಕ್ಕ ಪಾಠ ಕಲಿಸಲು ತನ್ನ ಮನೆಯಿಂದ 20 ಲಕ್ಷ ರೂ. ನಗದು, 80 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕದ್ದ ಬಾಲಕ…!

ಕಾನ್ಪುರ: ತಂದೆಗೆ ತಕ್ಕ ಪಾಠ ಕಲಿಸಲು 10ನೇ ತರಗತಿಯ ವಿದ್ಯಾರ್ಥಿಯೊಬ್ಬ ಆರು ಜನ ಸ್ನೇಹಿತರ ಜೊತೆ ಸೇರಿ ಕಾನ್ಪುರದ ತನ್ನ ಸ್ವಂತ ಮನೆಯಲ್ಲಿಯೇ 1 ಕೋಟಿ ರೂಪಾಯಿ ಮೌಲ್ಯದ ನಗದು ಮತ್ತು ಚಿನ್ನಾಭರಣ ಕಳ್ಳತನ ಮಾಡಿದ ಘಟನೆ ನಡೆದಿದೆ…! ತನ್ನ ತಂದೆ ವಿರುದ್ಧ ಸೇಡು ತೀರಿಸಿಕೊಳ್ಳಲು ಬಯಸಿದ್ದಾಗಿ ಬಾಲಕ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ…!! ಕಾನ್ಪುರದ ಉಪನಗರವಾದ … Continued

ಕಳುವು ಮಾಡಿದ ಬೈಕ್ ಅನ್ನು ಮಾಲೀಕರಿಗೆ ಹಿಂದಿರುಗಿಸಲು 450 ಕಿಮೀ ಪ್ರಯಾಣ ಮಾಡಿದ ಕಳ್ಳ..! ಕ್ಷಮಾಪಣೆ ಪತ್ರದ ಜೊತೆಗೆ ಹಣವನ್ನೂ ಇಟ್ಟು ಹೋದ…!!

ಇತ್ತೀಚೆಗೆ ತಮಿಳುನಾಡಿನ ಶಿವಗಂಗಾ ಜಿಲ್ಲೆಯಲ್ಲಿ ನಡೆದ ವಿಲಕ್ಷಣ ಘಟನೆಯೊಂದು ಎಲ್ಲರ ಗಮನ ಸೆಳೆದಿದೆ. ಅಪರೂಪದ ಘಟನೆಯೊಂದರಲ್ಲಿ, ತಮಿಳುನಾಡಿನ ವ್ಯಕ್ತಿಯೊಬ್ಬ ಕಳುವು ಮಾಡಿದ ಬೈಕ್‌ ಅನ್ನು ಕದ್ದ ಸ್ಥಳದಲ್ಲಿಯೇ ತಂದಿಟ್ಟಿದ್ದಲ್ಲದೆ, ಕ್ಷಮೆಯಾಚನೆಯ ಪತ್ರ ಬರೆದಿಟ್ಟು, ಅದರ ಜೊತೆಗೆ ಹಣವನ್ನೂ ಇಟ್ಟು ಹೋದ ಘಟನೆ ನಡೆದಿದೆ. ತಿತಮಿಳನಾಡಿನ ರುಪ್ಪುವನಂ ಬಳಿಯ ಡಿ ಪಲಯ್ಯೂರ್ ಎಂಬಲ್ಲಿ ಇಂತಹ ಅಪರೂಪದ ಘಟನೆ … Continued

ಬೆಂಗಳೂರು | ಕದ್ದ ಹಣದಿಂದ ಗರ್ಲ್‌ ಫ್ರಂಡ್‌ಗೆ 3 ಕೋಟಿ ಮೌಲ್ಯ ಮನೆ ಗಿಫ್ಟ್‌ ನೀಡಿದ್ದ ಖತರ್ನಾಕ ಕಳ್ಳ…!

ಬೆಂಗಳೂರು: ದರೋಡೆ ಮಾಡಿದ ಹಣದಲ್ಲಿ ತನ್ನ ಗೆಳತಿಗೆ 3 ಕೋಟಿ ರೂಪಾಯಿ ಮನೆ ಕಟ್ಟಿಸಿಕೊಟ್ಟ ಕಳ್ಳನೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು 37 ವರ್ಷದ ಪಂಚಾಕ್ಷರಿ ಸ್ವಾಮಿ ಎಂದು ಗುರುತಿಸಲಾಗಿದ್ದು, ಈತನಿಗೆ ಖ್ಯಾತ ಚಿತ್ರನಟಿಯೊಂದಿಗೂ ಸಂಪರ್ಕವಿತ್ತು ಎಂಬುದನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಬೆಂಗಳೂರಿನ ಮಡಿವಾಳ ಪೊಲೀಸರು ದೀರ್ಘಕಾಲದ ಅಪರಾಧ ಚಟುವಟಿಕೆಗಳನ್ನು ನಡೆಸುತ್ತಿದ್ದ ಈತನನ್ನು … Continued

ಬಾಂಗ್ಲಾದೇಶದ ಕಾಳಿ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಕಾಣಿಕೆ ನೀಡಿದ್ದ ಕಿರೀಟ ಕಳವು

ಢಾಕಾ : ಬಾಂಗ್ಲಾದೇಶದ ಸತ್ಖಿರಾದಲ್ಲಿರುವ ಜೆಶೋರೇಶ್ವರಿ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕಾಣಿಕೆ ನೀಡಿದ್ದ ಕಾಳಿ ದೇವಿಯ ಕಿರೀಟವನ್ನು ಕಳವು ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. ಗುರುವಾರ ಮಧ್ಯಾಹ್ನ ದೇವಸ್ಥಾನದ ಅರ್ಚಕರು ಪೂಜೆ ಮುಗಿಸಿ ತೆರಳಿದ ಸ್ವಲ್ಪ ಹೊತ್ತಿನಲ್ಲೇ ಬೆಳ್ಳಿ, ಚಿನ್ನ ಲೇಪಿತ ಕಿರೀಟದ ಕಳ್ಳತನವಾಗಿದೆ ಎಂದು ಹೇಳಲಾಗಿದೆ. ಬಾಂಗ್ಲಾದೇಶದ ದಿನಪತ್ರಿಕೆ ದಿ ಡೈಲಿ ಸ್ಟಾರ್ … Continued

ಈ ಹಳ್ಳಿಗಳಲ್ಲಿವೆ ʼಕಳ್ಳತನʼ ಕಲಿಸುವ ʼಶಾಲೆʼ ಗಳು ; ₹2 ಲಕ್ಷ ಪಾವತಿಸಿದ್ರೆ ಈ ʼಶಾಲೆʼಗಳಲ್ಲಿ ಪಿಕ್‌ ಪಾಕೆಟ್‌, ದರೋಡೆಯಲ್ಲಿ ʼಪದವಿʼ…!!

ಭೋಪಾಲ್: ಮಕ್ಕಳ ಭವಿಷ್ಯ ಉತ್ತಮವಾಗಿರಲಿ ಎಂದು ತಂದೆ ತಾಯಿಗಳು ಹೊಟ್ಟೆ ಬಟ್ಟೆ ಕಟ್ಟಿ ಮಕ್ಕಳನ್ನು ಅತ್ಯುತ್ತಮ ಶಾಲೆಗೆ ಸೇರಿಸಿ ಓದಿಸುತ್ತಾರೆ. ಆದರೆ ಮಧ್ಯಪ್ರದೇಶದ ಈ ಹಳ್ಳಿಗಳಲ್ಲಿ ಮಾತ್ರ ಕೆಲ ತಂದೆ-ತಾಯಿಗಳು ತಮ್ಮ ಮಕ್ಕಳನ್ನು ಕಳ್ಳತನ ಮಾಡಲು ಬೇಕಾದ ತರಬೇತಿ ಪಡೆಯಲು ಭಾರಿ ಶುಲ್ಕ ನೀಡಿ ಸೇರಿಸುತ್ತಾರಂತೆ…! ಮಧ್ಯಪ್ರದೇಶದ ಮೂರು ಹಳ್ಳಿಗಳಾದ ಕಡಿಯಾ, ಗುಲ್ಖೇಡಿ ಮತ್ತು ಹುಲ್ಖೇಡಿ … Continued

ಅಡ್ಯನಡ್ಕ ಕರ್ಣಾಟಕ ಬ್ಯಾಂಕ್‌ ಶಾಖೆಯಲ್ಲಿ ಕಳ್ಳತನ; ಲಕ್ಷಾಂತರ ರೂ. ಮೌಲ್ಯದ ಹಣ-ಒಡವೆ ಕಳ್ಳತನ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಅಡ್ಯನಡ್ಕ ಸಮೀಪದ ಕರ್ಣಾಟಕ ಬ್ಯಾಂಕ್ ಶಾಖಾ ಕಚೇರಿಯಿಂದ ಬುಧವಾರ ರಾತ್ರಿ ಭಾರಿ ಪ್ರಮಾಣದ ನಗ ಹಾಗೂ ನಗದು ಕಳ್ಳತನ ಮಾಡಲಾಗಿದೆ ಎಂದು ವರದಿಯಾಗಿದೆ. ಕಿಟಕಿಯ ಸರಳುಗಳನ್ನು ಕತ್ತರಿಸಿ ಬ್ಯಾಂಕಿನ ಕಟ್ಟಡದೊಳಗೆ ನುಗ್ಗಿದ ಕಳ್ಳರು ಹಣ-ಆಭರಣಗಳನ್ನು ಕದ್ದೊಯ್ದಿದ್ದಾರೆ. ಕೃತ್ಯ ನಡೆದಿರುವುದು ಗುರುವಾರ ಬೆಳಿಗ್ಗೆ ಗೊತ್ತಾಗಿದೆ. ಕಳ್ಳರು ಗ್ಯಾಸ್ ಕಟ್ಟರ್ … Continued

ಬೆಂಗಳೂರು : ಬಿಎಂಡಬ್ಲ್ಯೂ ಕಾರಿನಿಂದ ₹13.75 ಲಕ್ಷ ಕದ್ದ ಕಳ್ಳರು | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು : ಬೆಂಗಳೂರು ನಗರದ ಹೊರವಲಯದ ಸರ್ಜಾಪುರದ ಬಳಿ ಬೈಕ್‌ನಲ್ಲಿ ಬಂದ ಇಬ್ಬರು ಕಳ್ಳರು, ರಸ್ತೆ ಬದಿ ನಿಂತಿದ್ದ ಬಿಎಂಡಬ್ಲ್ಯೂ ಕಾರಿನ ಗಾಜು ಒಡೆದು ಸುಮಾರು ₹13.75 ಲಕ್ಷ ರೂ.ಗಳನ್ನು ಕದ್ದು ಪರಾರಿಯಾಗಿದ್ದಾರೆ. ಸರ್ಜಾಪುರದ ಬಳಿಯ ಸೋಂಪುರದ ಸಬ್ ರಿಜಿಸ್ಟ್ರಾರ್ ಕಚೇರಿ ಬಳಿ ಶುಕ್ರವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಆರೋಪಿಗಳು ನಡೆಸಿದ ಕೃತ್ಯ ಸಮೀಪದ … Continued

೬೪ ಲಕ್ಷ ರೂ.ದೋಚಿದ್ದ ವಾಹನ ಚಾಲಕ ಕೊನೆಗೂ ಸೆರೆಸಿಕ್ಕ

ಬೆಂಗಳೂರು: ಎಟಿಎಂಗೆ ಸೇರಿದ 64 ಲಕ್ಷ ರೂ. ಹಣದೊಂದಿಗೆ ಪರಾರಿಯಾಗಿದ್ದ ವಾಹನ ಚಾಲಕ ಎಚ್‍ಡಿ ಕೋಟೆಯಲ್ಲಿ ಸಿಕ್ಕಿಬಿದ್ದಿದ್ದಾನೆ. ಈತ ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲ್ಲೂಕಿನ ದೊಡ್ಡಯಾಚನಹಳ್ಳಿ ಗ್ರಾಮದವ.   ಈತನಿಂದ 36 ಲಕ್ಷ ಹಣವನ್ನು ಉತ್ತರ ವಿಭಾಗದ ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದು,  ಉಳಿದ ಹಣವನ್ನು ಎಲ್ಲಿಟ್ಟಿದ್ದಾನೆ ಎಮಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎಟಿಎಂಗಳಿಗೆ … Continued