ಅಯೋಧ್ಯೆ ರಾಮ ಮಂದಿರ ಕಾಣಿಕೆ ಹಣ ಕಳುವು ಪ್ರಕರಣ : 8 ಆರೋಪಿಗಳ ಬಂಧನ

ಅಯೋಧ್ಯಾ : ಅಯೋಧ್ಯೆಯ ರಾಮ ಮಂದಿರದಲ್ಲಿ ಭಕ್ತರು ಅರ್ಪಿಸಿದ ಕಾಣಿಕೆ ಹಣವನ್ನು ಕಳುವು ಮಾಡಿದ ಆರೋಪದ ಹಿನ್ನೆಲೆಯಲ್ಲಿ ಎಂಟು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ಪ್ರಕಾರ, ಈ ಪ್ರಕರಣದಲ್ಲಿ ಎಂಟು ಜನರನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದ್ದು, ಇವರಲ್ಲಿ ಆರು ಮಂದಿ ದೇವಸ್ಥಾನದ ನಗದು ಎಣಿಕೆ ವಿಭಾಗದ ಉದ್ಯೋಗಿಗಳಾಗಿದ್ದಾರೆ. ಆರೋಪಿಗಳು … Continued

ಬೆಳಗಾವಿ | ಕ್ಯಾಂಪ್‌ ಪೊಲೀಸರ ಭರ್ಜರಿ ಕಾರ್ಯಾಚರಣೆ ; 85 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಬೆಳಗಾವಿ : ಇಲ್ಲಿನ ಕ್ಯಾಂಪ್ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಮನೆ ಕಳ್ಳರನ್ನು ಬಂಧಿಸಿ 85 ಲಕ್ಷ ಮೌಲ್ಯದ ಬಂಗಾರ ಆಭರಣಗಳು ವಶಕ್ಕೆ ಪಡೆದಿದ್ದಾರೆ. ಶ್ರಮೇಶ ಸುರೇಶ ರೇಡೆಕರ ಎಂಬವರು ತಮ್ಮ ಮನೆಯಲ್ಲಿ ಒಟ್ಟು 981.1 ಗ್ರಾಂ ತೂಕದ ಬಂಗಾರದ ಆಭರಣಗಳು ಕಳ್ಳತನವಾದ ಬಗ್ಗೆ ಕ್ಯಾಂಪ್ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದರು. ದೂರು ದಾಖಲಿಸಿದ … Continued