ಅಂಕೋಲಾ: ತೋಟದಲ್ಲಿ ಮೊಟ್ಟೆ ಇಟ್ಟಿದ್ದ ನವಿಲು ನುಂಗಿ ಬಂಧಿಯಾದ ಹೆಬ್ಬಾವು | ವೀಕ್ಷಿಸಿ

ಅಂಕೋಲಾ : ಬೃಹತ್ ಹೆಬ್ಬಾವೊಂದು ಪ್ರತಕ್ಷವಾಗಿ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಜಮಗೋಡ್‌ನಲ್ಲಿ ಎಂಬಲ್ಲಿ ನಡೆದಿದೆ. ಜಮಗೋಡದ ವಕೀಲ ಬೀರಣ್ಣ ನಾಯಕ ಎನ್ನುವವರ ಮನೆಯ ತೋಟದಲ್ಲಿ ನವಿಲು ಮೊಟ್ಟೆ ಇಟ್ಟು ಅದರಲ್ಲಿ ಕುಳಿತಿತ್ತು. ಅದನ್ನು ಕಂಡಿದ್ದ ಸುಮಾರು 14 ಅಡಿ ಉದ್ದದ ಹೆಬ್ಬಾವು, ನವಿಲನ್ನು ಬೇಟೆಯಾಡಿ ನುಂಗಿ ಹಾಕಿದೆ. … Continued