ಪಕ್ಷದ ವಿರುದ್ಧವೇ ವಾಗ್ದಾಳಿ ನಡೆಸಿದ ‘ಅಪಹರಣಕ್ಕೊಳಗಾದ’ ಗುಜರಾತ್ ಎಎಪಿ ಅಭ್ಯರ್ಥಿ: ಸ್ವಯಂಪ್ರೇರಿತವಾಗಿ ಚುನಾವಣೆಯಿಂದ ಹಿಂದೆ ಸರಿದಿದ್ದೇನೆ ಎಂದ ಜರಿವಾಲಾ

ಎಎಪಿ ತನ್ನ ಗುಜರಾತ್ ಚುನಾವಣಾ ಅಭ್ಯರ್ಥಿ ಕಾಂಚನ್ ಜರಿವಾಲಾ ಅವರನ್ನು ಬಿಜೆಪಿ ಅಪಹರಿಸಿದೆ ಎಂಬ ಹೇಳಿಕೆ ನೀಡಿದ ನಂತರ ಈ ಪ್ರಕರಣ ನಾಟಕೀಯ ತಿರುವು ಪಡೆದಿದ್ದು, ಅಪಹರಣಕ್ಕೊಳಗಾದ ನಾಯಕ ತನ್ನದೇ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಮತ್ತು ಎಎಪಿ ಕಾರ್ಯಕರ್ತರು ತನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಜರಿವಾಲಾ ಅವರು ಭಾರತೀಯ ಜನತಾ ಪಕ್ಷ (ಬಿಜೆಪಿ) … Continued