ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ: ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲು

ಮುಂಬೈ : ಖ್ಯಾತ ಬಾಲಿವುಡ್‌ ನಟ ನಟ ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿದ ಕಳ್ಳನೊಬ್ಬ ಚಾಕು ಹಾಕಿದ್ದಾನೆ ಎಂದು ವರದಿಯಾಗಿದೆ, ಮನೆಯೊಳಗೆ ನುಗ್ಗಿದ ಕಳ್ಳನನ್ನು ತಡೆಯುವ ವೇಳೆ ಕಳ್ಳ ಅವರಿಗೆ ಚಾಕುವಿನಿಂದ ಇರಿದಿದ್ದಾನೆ ಎಂದು ವರದಿ ತಿಳಿಸಿದೆ. ಘಟನೆಯಲ್ಲಿ ನಟ ಸೈಫ್ ಅಲಿ ಖಾನ್‌ಗೆ ಅನೇಕ ಇರಿತದ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಲೀಲಾವತಿ … Continued

ವೀಡಿಯೊ..| ಕುದುರೆ ಮೇಲೆ ಮೆರವಣಿಗೆಯಲ್ಲಿ ಹೊರಟಿದ್ದ ವರನ ಕೊರಳಲ್ಲಿದ್ದ ನೋಟಿನ ಹಾರ ಕದ್ದೊಯ್ದ ಮಿನಿಟ್ರಕ್‌ ಚಾಲಕ ; ಸಿನಿಮೀಯ ರೀತಿ ಬೆನ್ನಟ್ಟಿ ಹಿಡಿದ ಮದುಮಗ..!

ಸಿನೆಮಾದಲ್ಲಿ ಮಾತ್ರ ಕಾಣಬಹುದಾದ ದೃಶ್ಯದಂತೆ  ಉತ್ತರ ಪ್ರದೇಶದ ಮೀರತ್‌ನಿಂದ ವರದಿಯಾದ ಘಟನೆಯೊಂದರಲ್ಲಿ ಕುದುರೆ ಮೇಲೆ ಮೆರವಣಿಗೆಯಲ್ಲಿ ಸಾಗುತ್ತಿದ್ದ ವರನೊಬ್ಬನಿಗೆ ಹಾಕಿದ್ದ ನೋಟುಗಳ ಮಾಲೆಯನ್ನು ದೋಚಿರುವ ಘಟನೆ ವರದಿಯಾಗಿದ್ದು, ನಂತರ ಮಿನಿಟ್ರಕ್‌ನಲ್ಲಿ ಸಾಗುತ್ತಿದ್ದ ಕಳ್ಳನನ್ನು ವರನೇ ಬೆನ್ನಟ್ಟಿ ಹಿಡಿದಿದ್ದಾನೆ…! ಇದರಿಂದ ಮದುವೆ ಮೆರವಣಿಗೆಯಲ್ಲಿ ಕೆಲ ಕಾಲ ಗೊಂದಲ ಉಂಟಾಗಿತ್ತು. ಉತ್ತರ ಪ್ರದೇಶದ ಮೀರತ್‌ನಲ್ಲಿ ವರನಿಗೆ ಹಾಕಿದ್ದ ನೋಟುಗಳ … Continued

ಹುಬ್ಬಳ್ಳಿ | ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ: ಅಂತಾರಾಜ್ಯ ಕಳ್ಳತನದ ಆರೋಪಿ ಕಾಲಿಗೆ ಗುಂಡು

ಹುಬ್ಬಳ್ಳಿ : ಹುಬ್ಬಳ್ಳಿ: ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಕಳವು ಪ್ರಕರಣದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ನಗರದ ಹೊರವಲಯದ ತಾರಿಹಾಳ ಕ್ರಾಸ್ ಬಳಿ ಶುಕ್ರವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ಕುಖ್ಯಾತ ಅಂತಾರಾಜ್ಯ ಕಳ್ಳತನದ ಆರೋಪಿಯಾಗಿರುವ ಈತನನ್ನು ಹಿಡಿಯಲು ಹುಬ್ಬಳ್ಳಿ ಪೊಲೀಸರು ಆತನ ಮೇಲೆ ಗುಂಡು ಹಾರಿಸಬೇಕಾದ ಪರಿಸ್ಥಿತಿ … Continued

ಕ್ಷಮಿಸಿ..: ಕಳ್ಳತನ ಮಾಡಿದ್ದು ಖ್ಯಾತ ಸಾಹಿತಿ ಮನೆ ಎಂದು ಗೊತ್ತಾಗಿ ಕದ್ದ ವಸ್ತು ವಾಪಸ್‌ ತಂದಿಟ್ಟು ಪತ್ರ ಬರೆದು ಗೋಡೆಗೆ ಅಂಟಿಸಿ ಹೋದ ಕಳ್ಳ…!

ರಾಯಗಢ : ಅಸಾಮಾನ್ಯ ಘಟನೆಯೊಂದರಲ್ಲಿ ತಾನು ಕಳುವು ಮಾಡಿದ್ದು ಖ್ಯಾತ ಮರಾಠಿ ಬರಹಗಾರನ ಮನೆ ಎಂದು ಗೊತ್ತಾದ ನಂತರ ಕಳ್ಳನೊಬ್ಬ ತಾನು ಕದ್ದ ಎಲ್ಲ ವಸ್ತುಗಳನ್ನು ವಾಪಸ್ ತಂದಿಟ್ಟು, ತಾನು ಮಾಡಿದ ಕೃತ್ಯಕ್ಕೆ ಪಶ್ಚಾತ್ತಾಪಪಟ್ಟು ಗೋಡೆಗೆ ಪತ್ರವೊಂದನ್ನು ಅಂಟಿಸಿ ಹೋದ ಅಪರೂಪದ ಘಟನೆಯೊಂದು ರಾಯಗಡ ಜಿಲ್ಲೆಯ ನೇರಲ್ ಎಂಬಲ್ಲಿ ನಡೆದಿದೆ. ಈ ಕಳ್ಳ ಕಳುವು ಮಾಡಿದ … Continued