ನಿಧಿ ಆಸೆಗಾಗಿ ಶಿವಲಿಂಗವನ್ನೇ ಕಿತ್ತ ದುಷ್ಕರ್ಮಿಗಳು

ಕಲಬುರುಗಿ : ನಿಧಿ ಆಸೆಗಾಗಿ ದುಷ್ಕರ್ಮಿಗಳು ದೇಗುಲದಲ್ಲಿ ಶಿವಲಿಂಗವನ್ನೇ ಕಿತ್ತು ಹಾಕಿದ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರ ಹೋಬಳಿ ವಲಯದ ನಡೆದ ವರದಿಯಾಗಿದೆ. ಕಳೆದ ರಾತ್ರಿ ಎನ್. ಸೂಗೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಮಲ್ಲಿಕಾರ್ಜುನ ದೇವಸ್ಥಾನದಲ್ಲಿರುವ ಶಿವಲಿಂಗದ ಅಡಿಭಾಗದಲ್ಲಿ ನಿಧಿ ಇರಬಹುದು ಎಂಬ ದುರಾಸೆಯಲ್ಲಿ ದುಷ್ಕರ್ಮಿಗಳು ಶಿವಲಿಂಗವನ್ನು ಕಿತ್ತು … Continued