ತನಿಖೆ ನಂತರ ಪಿಎಸ್‌ಐ ಹುದ್ದೆ ಅಕ್ರಮ ಪ್ರಕರಣದ ವಿಚಾರಣೆಗೆ ವಿಶೇಷ ಕೋರ್ಟ್‌ ರಚನೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ: ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ಪೂರ್ಣಗೊಂಡ ನಂತರ ವಿಚಾರಣೆಗೆ ವಿಶೇಷ ತ್ವರಿತ ನ್ಯಾಯಾಲಯ ರಚನೆ ಮಾಡುವ ಚಿಂತನೆ ಇದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಐಡಿ ತನಿಖೆ ಪಾರದರ್ಶಕವಾಗಿ ನಡೆಯುತ್ತಿದ್ದು, ತನಿಖೆ ಪೂರ್ಣಗೊಂಡರೆ ಆರೋಪಿಗಳ ಬಣ್ಣ ಬಯಲಿಗೆ ಬರಲಿದೆ. ಅಕ್ರಮದಲ್ಲಿ ಸಿಕ್ಕಿಬಿದ್ದವರು ಬಹಳ ವರ್ಷಗಳಿಂದ … Continued