ವೀಡಿಯೊ…| ವಿಶ್ವಶಾಂತಿಗಾಗಿ ತಮಿಳುನಾಡಿನ ದೇವಸ್ಥಾನದಲ್ಲಿ ವಿಶೇಷ ಯಾಗ ಮಾಡಿದ ಜಪಾನಿಯರು
ಚೆನ್ನೈ : ಜಪಾನಿಯರು ವಿಶ್ವಶಾಂತಿಗಾಗಿ ತಮಿಳುನಾಡಿನ ತಿರುವಣೈಕೋಲಿ ಅರುಲ್ಮಿಗು ಜಂಬುಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಜಪಾನಿನಿಂದ ಆಗಮಿಸಿದ ಸುಮಾರು 120 ಮಂದಿ ವಿಶ್ವ ಶಾಂತಿಗಾಗಿ ಅರುಲ್ಮಿಗು ಜಂಬುಕೇಶ್ವರ ದೇವಸ್ಥಾನದಲ್ಲಿ ವಿಶೇಷ ಯಾಗ ಮಾಡಿದ್ದಾರೆ. ಸಯೋಕಾ ಕಿಮುರಾ ಎಂಬವರು ಮಾತನಾಡಿ, ವಿಶ್ವಶಾಂತಿಗಾಗಿ ನಾವು ಜಪಾನಿನಿಂದ ಬಂದ ಸುಮಾರು 120 ಮಂದಿ ಅರುಲ್ಮಿಗು ಜಂಬುಕೇಶ್ವರ ದೇವಸ್ಥಾನದಲ್ಲಿ ವಿಶೇಷ … Continued