ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ : ಯುಡಿಎಫ್‌ ಗೆ ಭರ್ಜರಿ ಗೆಲುವು ; ಆಡಳಿತಾರೂಢ ಎಡರಂಗಕ್ಕೆ ಹಿನ್ನಡೆ

ತಿರುವನಂತಪುರಂ: 2025ರ ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸಂಯುಕ್ತ ಪ್ರಜಾಸತ್ತಾತ್ಮಕ ರಂಗ (UDF) ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳೆರಡರಲ್ಲೂ ಭರ್ಜರಿ ವಿಜಯವನ್ನು ದಾಖಲಿಸಿದೆ. ಆರು ಪ್ರಮುಖ ಮಹಾನಗರ ಪಾಲಿಕೆಗಳಲ್ಲಿ ಯುಡಿಎಫ್ ನಾಲ್ಕರಲ್ಲಿ (ಕೊಲ್ಲಂ, ಕೊಚ್ಚಿ, ತ್ರಿಶೂರ್ ಮತ್ತು ಕಣ್ಣೂರು) ಭರ್ಜರಿ ಜಯಗಳಿಸಿದೆ.  ಎಲ್‌ಡಿಎಫ್ (LDF) ಕೋಝಿಕ್ಕೋಡ್ ಅನ್ನು ಮಾತ್ರ ಉಳಿಸಿಕೊಂಡಿದೆ. ಆದರೆ, … Continued

ಪೊಲೀಸರೇ ಬೆಚ್ಚಿಬಿದ್ದರು ; ಕುಟುಂಬದ ನಾಲ್ವರು- ಸ್ನೇಹಿತೆಯನ್ನು ಕೊಂದು ಠಾಣೆಗೆ ಬಂದು ಶರಣಾದ 23 ವರ್ಷದ ವ್ಯಕ್ತಿ …!

ತಿರುವನಂತಪುರಂ : ಕುಟುಂಬವೊಂದರಲ್ಲಿ ನಡೆದ ಬಹು ಜನರ ಕೊಲೆ ಪ್ರಕರಣದಲ್ಲಿ ತಿರುವನಂತಪುರದ ವೆಂಜರಮೂಡು ಮೂಲದ 23 ವರ್ಷದ ವ್ಯಕ್ತಿಯೊಬ್ಬ ತನ್ನ ಕುಟುಂಬದ ನಾಲ್ವರು ಹಾಗೂ ಸ್ನೇಹಿತೆಯನ್ನು ಕೊಂದು ತಾಯಿಯನ್ನು ಗಂಭೀರವಾಗಿ ಗಾಯಗೊಳಿಸಿ ಪೊಲೀಸರಿಗೆ ಶರಣಾಗಿದ್ದಾನೆ. ಅವರನ್ನು ಕೊಂದ ನಂತರ ಆರೋಪಿ, ಅಫಾನ್ ವಿಷ ಸೇವಿಸಿ ಫೆಬ್ರವರಿ 24 ರಂದು ಸೋಮವಾರ ಸಂಜೆ 6: ೧5 ರ … Continued

ವೀಡಿಯೊ..| ಆಂಬುಲೆನ್ಸ್ ಗೆ ದಾರಿ ಕೊಡದ ಕಾರು ಚಾಲಕನಿಗೆ ಬರೋಬ್ಬರಿ 2.5 ಲಕ್ಷ ರೂ ದಂಡ, ಡ್ರೈವಿಂಗ್‌ ಲೈಸೆನ್ಸ್ ರದ್ದು..!

ತಿರುವನಂತಪುರಂ: ರಸ್ತೆಯಲ್ಲಿ ರೋಗಿ ಒಯ್ಯುತ್ತಿದ್ದ ಆಂಬುಲೆನ್ಸ್ ಗೆ ದಾರಿ ಮಾಡಿಕೊಡದೇ ಸತಾಯಿಸಿದ್ದ ಕಾರು ಚಾಲಕನಿಗೆ ಪೊಲೀಸರು ದೊಡ್ಡ ಶಾಕ್ ನೀಡಿದ್ದಾರೆ. ಆತನಿಗೆ 2.5 ಲಕ್ಷ ರೂ ದಂಡ ವಿಧಿಸಿದ್ದಾರೆ. ಅಷ್ಟೇ ಅಲ್ಲದೆ, ಆತನ ಚಾಲನಾ ಪರವಾನಗಿಯನ್ನೇ ರದ್ದು ಮಾಡಿದ್ದಾರೆ. ಕೇರಳದ ತಿರುವನಂತಪುರದಲ್ಲಿ ಈ ಘಟನೆ ನಡೆದ ವರದಿಯಾಗಿದ್ದು, ಆರೋಗ್ಯಸ್ಥಿತಿ ಗಂಭೀರವಾಗಿ ರೋಗಿಯನ್ನು ಒಯ್ಯುತ್ತಿದ್ದ ಆಂಬುಲೆನ್ಸ್ ಗೆ … Continued

ನನ್ನ 18 ವರ್ಷದ ಸಾರ್ವಜನಿಕ ಸೇವೆ ಈ ರೀತಿ ಅಂತ್ಯವಾಗ್ತದೆ ಎಂದು ನಿರೀಕ್ಷಿಸಿರಲಿಲ್ಲ: ಮಾಜಿ ಸಚಿವ ರಾಜೀವ ಚಂದ್ರಶೇಖರ

ತಿರುವನಂತಪುರಂ : ತಮ್ಮ 18 ವರ್ಷಗಳ ಸುದೀರ್ಘ ಸಾರ್ವಜನಿಕ ಸೇವೆ ಅಂತ್ಯಗೊಂಡಿದೆ ಎಂದು ಕೇಂದ್ರದ ಮಾಜಿ ರಾಜ್ಯ ಸಚಿವ ರಾಜೀವ ಚಂದ್ರಶೇಖರ ಭಾನುವಾರ ಹೇಳಿದ್ದಾರೆ. ಕಳೆದ ಮೋದಿ ಸರ್ಕಾರದಲ್ಲಿ ಮಾಹಿತಿ ತಂತ್ರಜ್ಞಾನ, ಎಲೆಕ್ಟ್ರಾನಿಕ್ಸ್, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಮತ್ತು ಜಲಶಕ್ತಿ ಖಾತೆಯ ರಾಜ್ಯ ಸಚಿವರಾಗಿದ್ದ ರಾಜೀವ ಚಂದ್ರಶೇಖರ ಅವರು 2024 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ … Continued