ಶ್ರದ್ಧಾ ಕೊಲೆ ಪ್ರಕರಣ: ಅಫ್ತಾಬ್‌ನ ಸುಳ್ಳನ್ನು ಭೇದಿಸಿ ಐದಾರು ತಿಂಗಳ ಹಿಂದೆ ನಡೆದ ಭೀಕರ ಕೊಲೆ ಪ್ರಕರಣವನ್ನು ದೆಹಲಿ ಪೊಲೀಸರು ಪತ್ತೆಹಚ್ಚಿದ್ದು ಹೀಗೆ..

ನವದೆಹಲಿ: ಶ್ರದ್ಧಾ ವಾಕರ್ ಭೀಕರ ಹತ್ಯೆ ಪ್ರಕರಣದ ಆರೋಪಿ, ಬಂಧಿತ ಆಫ್ತಾಬ್ ಅಮೀನ್ ಪೂನಾವಾಲಾ ತನಿಖೆಯ ಆರಂಭದಲ್ಲಿ ದೆಹಲಿ ಮತ್ತು ಮುಂಬೈ ಪೊಲೀಸರನ್ನು ದಿಕ್ಕುತಪ್ಪಿಸಲು ಯತ್ನಿಸಿದ್ದ. ಅಫ್ತಾಬ್ ಭೌತಿಕ ಪುರಾವೆಗಳನ್ನು ನಾಶ ಮಾಡುವ ಮೂಲಕ ಶ್ರದ್ಧಾ ಹತ್ಯೆಯನ್ನು ಮರೆಮಾಚಲು ಪ್ರಯತ್ನಿಸಿದ್ದ, ಆದಾಗ್ಯೂ, ಪೊಲೀಸರು ಡಿಜಿಟಲ್ ಪುರಾವೆಗಳ ಮೂಲಕ ಭೀಕರ ಕೊಲೆ ಪ್ರಕರಣವನ್ನು ಭೇದಿಸಿದರು. ದೆಹಲಿ ಪೊಲೀಸರು … Continued